Webdunia - Bharat's app for daily news and videos

Install App

ರೇಡಿಯೋ ಜಾಕಿಯ ಬರ್ಬರ ಹತ್ಯೆ

Webdunia
ಮಂಗಳವಾರ, 27 ಮಾರ್ಚ್ 2018 (09:38 IST)
ತಿರುವನಂತಪುರಂ: ಜನಪ್ರಿಯ ರೇಡಿಯೋ ಜಾಕಿ ಒಬ್ಬರನ್ನು ರೇಡಿಯೋ ಸ್ಟೇಷನ್ ಒಳಗೆಯೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ರಾಜೇಶ್ ಅಲಿಯಾಸ್ ರಸಿಕನ್ ರಾಜೇಶ್ ಎಂದು ಗುರುತಿಸಲಾಗಿದೆ.
 

ರೆಡ್ ಎಫ್ ಎಂ ಚಾನೆಲ್ ನಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ರಾಜೇಶ್ ಇತ್ತೀಚೆಗೆ ತಮ್ಮದೇ ಸ್ಟುಡಿಯೋ ಕಟ್ಟಿಕೊಂಡಿದ್ದರು. ಮಿಮಿಕ್ರಿ ಕಲಾವಿದರೂ ಆಗಿದ್ದ ರಾಜೇಶ್ ನಿನ್ನೆ ತಡರಾತ್ರಿ ಕಾರ್ಯಕ್ರಮ ಮುಗಿಸಿ ತಮ್ಮ ಪರಿಕರಗಳನ್ನು ಸ್ಟುಡಿಯೋದಲ್ಲಿ ಸ್ನೇಹಿತನೊಂದಿಗೆ ಜೋಡಿಸುತ್ತಿದ್ದಾಗ ಸ್ವಿಫ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ರಾಜೇಶ್ ಮತ್ತು ಸ್ನೇಹಿತ ಕುಟ್ಟನ್ ಮೇಲೆ ದಾಳಿ ನಡೆಸಿದ್ದಾರೆ.

ಇವರ ಕಿರುಚಾಟ ಕೇಳಿಸಿ ನೆರೆಹೊರೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗಿದ್ದರೂ ರಾಜೇಶ್ (36) ಬದುಕುಳಿಯಲಿಲ್ಲ. ಗಂಭೀರವಾಗಿ ಗಾಯಗೊಂಡಿರುವ ಸ್ನೇಹಿತನಿಗೆ ಚಿಕಿತ್ಸೆ ಮುಂದುವರಿದಿದೆ. ಮೃತ ರಾಜೇಶ್ ಗೆ ಪತ್ನಿ ಮತ್ತು ಓರ್ವ ಪುತ್ರನಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments