Webdunia - Bharat's app for daily news and videos

Install App

ಕೇಂದ್ರದ ನಡೆ ಅತ್ಯಂತ ಅಪಾಯಕಾರಿ ಎಂದ ರಾಗಾ

Webdunia
ಸೋಮವಾರ, 30 ಜನವರಿ 2023 (10:57 IST)
ಶ್ರೀನಗರ : ಚೀನಾ ಗಡಿ ಸಂಘರ್ಷ ವಿಚಾರದಲ್ಲಿ ಭಾರತ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ವಿಧಾನ ಅತ್ಯಂತ ಅಪಾಯಕಾರಿಯಾಗಿದೆ.

ಇದು ಚೀನಾ ತನ್ನ ಆಕ್ರಮಣಕಾರಿ ಕೆಲಸಗಳನ್ನ ಮುಂದುವರಿಸಲು ಆತ್ಮವಿಶ್ವಾಸ ಹೆಚ್ಚಿಸುವಂತೆ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಎಚ್ಚರಿಸಿದ್ದಾರೆ.

ಚೀನಾ ಗಡಿ ಸಂಘರ್ಷದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಸ್ಪಷ್ಟನೆ ನೀಡಿದ ಒಂದು ದಿನದ ನಂತರ ರಾಹುಲ್ ಹಾಂಧಿ ಮತ್ತೊಮ್ಮೆ ಲಡಾಖ್ನ ವಿಷಯ ಪ್ರಸ್ತಾಪಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಗಾಂಧಿ, ಲಡಾಖ್ನ ಸುಮಾರು 2 ಸಾವಿರ ಚದರ ಕಿ.ಮೀ ಭಾರತೀಯ ಭೂಭಾಗವು ಚೀನಾದ ವಶದಲ್ಲಿದೆ ಎಂದು ಒತ್ತಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments