Webdunia - Bharat's app for daily news and videos

Install App

ರೈತ ಬಜೆಟ್ ಮಂಡಿಸಲು ರಾಹುಲ್ ಒತ್ತಾಯ

Webdunia
ಗುರುವಾರ, 22 ಸೆಪ್ಟಂಬರ್ 2016 (15:31 IST)
ದೇಶದಲ್ಲಿ ರೈತರ ಸ್ಥಿತಿ ಶೋಚನೀಯವಾಗಿದ್ದು ಸರ್ಕಾರ ಮಧ್ಯ ಪ್ರವೇಶಿಸುವ ಜರೂರ್ ಅಗತ್ಯ ಕಾಣುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದು, ಮುಂದಿನ ಅಧಿವೇಶನದಲ್ಲಿ ಪ್ರತ್ಯೇಕ ರೈತ ಬಜೆಟ್ ಮಂಡಿಸಲು ಒತ್ತಾಯಿಸಿದ್ದಾರೆ. 

 
ಕಾನ್ಪುರದ ಘಟಮ್ಪುರದಲ್ಲಿ ಖಾತ್ ಸಭಾ ಉದ್ದೇಶಿಸಿ ಮಾತನ್ನಾಡುತ್ತಿದ್ದ ಅವರು, ರೈಲು ಮತ್ತು ಸಾಮಾನ್ಯ ಬಜೆಟ್ ವಿಲೀನಗೊಳಿಸುತ್ತಿದ್ದಾರೆ.  ಮೋದಿ ಅವರು ರೈತರಿಗಾಗಿ ಪ್ರತ್ಯೇಕ ಬಜೆಟ್‌ನ್ನು ಸಹ ಜಾರಿಯಲ್ಲಿ ತರಬೇಕು. ಅದರಲ್ಲವರು ಸರ್ಕಾರ ರೈತರಿಗಾಗಿ ಏನನ್ನು ಮಾಡಲಿದೆ ಎಂಬುದನ್ನು ಸ್ಪಷ್ಟ ಪಡಿಸಬೇಕು. ಕೃಷಿ ಕ್ಷೇತ್ರ ತುರ್ತು ಗಮನ ಮತ್ತು ನೆರವನ್ನು ಅಪೇಕ್ಷಿಸುತ್ತಿದೆ. ರೈತ ಸಮುದಾಯಕ್ಕೆ ಅಭಿವೃದ್ಧಿಯಾಗಲು ಅವಕಾಶ ನೀಡಿ ಎಂದು ಆಗ್ರಹಿಸಿದ್ದಾರೆ. 
 
ರೈತ ಬಜೆಟ್ ಮಂಡನೆಯಿಂದ ರೈತರಿಗೆ ತಮಗಾಗಿ ಜಾರಿಯಲ್ಲಿ ತಂದ ಯೋಜನೆ ಮತ್ತು ಅದಕ್ಕಾಗಿ ವಿನಿಯೋಗಿಸಿದ ಹಣದ ವಿವರ ಪಡೆಯಲು ಅವಕಾಶ ಮಾಡಿಕೊಡುತ್ತದೆ. ಈ ಕುರಿತು ನಾನು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ ಮತ್ತು ನಿಮ್ಮ ಉತ್ಪಾದನೆಗೆ ಉತ್ತಮ ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸುತ್ತೇನೆ ಎಂದು ರಾಹುಲ್ ಗಾಂಧಿ ರೈತರನ್ನುದ್ದೇಶಿಸಿ ಹೇಳಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments