Webdunia - Bharat's app for daily news and videos

Install App

ಗುರು ಎಲ್ ಕೆ ಅಡ್ವಾಣಿಗೇ ಪ್ರಧಾನಿ ಮೋದಿ ಗೌರವ ಕೊಡಲ್ಲ: ರಾಹುಲ್ ಆರೋಪ

Webdunia
ಬುಧವಾರ, 13 ಜೂನ್ 2018 (11:07 IST)
ನವದೆಹಲಿ: ತಮ್ಮ ರಾಜಕೀಯ ಗುರು ಎಂದೇ ಪರಿಗಣಿಸಲ್ಪಟ್ಟಿರುವ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೇ ಪ್ರಧಾನಿ ಮೋದಿ ಗೌರವ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅನಾರೋಗ್ಯ ಪೀಡಿತರಾಗಿರುವ ಮಾಜಿ ಪ್ರಧಾನಿ ವಾಜಪೇಯಿ ಭೇಟಿ ಬಳಿಕ ಟ್ವೀಟ್ ಮಾಡಿರುವ ರಾಹುಲ್ ‘ಏಕಲವ್ಯ ತನ್ನ ಗುರುವಿಗಾಗಿ ಹೆಬ್ಬರಳನ್ನೇ ತುಂಡರಿಸಿ ಕೊಟ್ಟನಂತೆ. ಆದರೆ ಬಿಜೆಪಿ ತಮ್ಮ ಗುರುಗಳನ್ನೇ ಮೂಲೆಗುಂಪು ಮಾಡುವ ಪರಿಪಾಠ ಬೆಳೆಸಿಕೊಂಡಿದೆ.

ವಾಜಪೇಯಿ, ಅಡ್ವಾಣಿ, ಜಸ್ವಂತ್ ಸಿಂಗ್ ರಂತಹ ಹಿರಿಯ ನಾಯಕರನ್ನು ಹೀನಾಯವಾಗಿ ನಡೆಸಿಕೊಳ‍್ಳುವುದೇ ಪ್ರಧಾನಿ ಮೋದಿಯ ಸಂಸ್ಕೃತಿಯಾಗಿದೆ’ ಎಂದು ರಾಹುಲ್ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments