Webdunia - Bharat's app for daily news and videos

Install App

ಗುರು ಎಲ್ ಕೆ ಅಡ್ವಾಣಿಗೇ ಪ್ರಧಾನಿ ಮೋದಿ ಗೌರವ ಕೊಡಲ್ಲ: ರಾಹುಲ್ ಆರೋಪ

Webdunia
ಬುಧವಾರ, 13 ಜೂನ್ 2018 (11:07 IST)
ನವದೆಹಲಿ: ತಮ್ಮ ರಾಜಕೀಯ ಗುರು ಎಂದೇ ಪರಿಗಣಿಸಲ್ಪಟ್ಟಿರುವ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೇ ಪ್ರಧಾನಿ ಮೋದಿ ಗೌರವ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅನಾರೋಗ್ಯ ಪೀಡಿತರಾಗಿರುವ ಮಾಜಿ ಪ್ರಧಾನಿ ವಾಜಪೇಯಿ ಭೇಟಿ ಬಳಿಕ ಟ್ವೀಟ್ ಮಾಡಿರುವ ರಾಹುಲ್ ‘ಏಕಲವ್ಯ ತನ್ನ ಗುರುವಿಗಾಗಿ ಹೆಬ್ಬರಳನ್ನೇ ತುಂಡರಿಸಿ ಕೊಟ್ಟನಂತೆ. ಆದರೆ ಬಿಜೆಪಿ ತಮ್ಮ ಗುರುಗಳನ್ನೇ ಮೂಲೆಗುಂಪು ಮಾಡುವ ಪರಿಪಾಠ ಬೆಳೆಸಿಕೊಂಡಿದೆ.

ವಾಜಪೇಯಿ, ಅಡ್ವಾಣಿ, ಜಸ್ವಂತ್ ಸಿಂಗ್ ರಂತಹ ಹಿರಿಯ ನಾಯಕರನ್ನು ಹೀನಾಯವಾಗಿ ನಡೆಸಿಕೊಳ‍್ಳುವುದೇ ಪ್ರಧಾನಿ ಮೋದಿಯ ಸಂಸ್ಕೃತಿಯಾಗಿದೆ’ ಎಂದು ರಾಹುಲ್ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments