Webdunia - Bharat's app for daily news and videos

Install App

ಅರುಣ್ ಜೇಟ್ಲಿ ಪುತ್ರಿ ಮೇಲೆ ರಾಹುಲ್ ಗಾಂಧಿ ಭಾರೀ ಆರೋಪ!

Webdunia
ಮಂಗಳವಾರ, 13 ಮಾರ್ಚ್ 2018 (09:04 IST)
ನವದೆಹಲಿ: ಇಷ್ಟು ದಿನ ಕೇಂದ್ರ ಸರ್ಕಾರದ ವಿರುದ್ಧ ರಾಫೇಲ್ ಡೀಲ್ ಬಗ್ಗೆ ಕೆಣಕುತ್ತಿದ್ದ ರಾಹುಲ್ ಗಾಂಧಿ ಇದೀಗ ವಿತ್ತ ಸಚಿವ ಅರುಣ್ ಜೇಟ್ಲಿ ಪುತ್ರಿ ವಿರುದ್ಧ ಹೊಸ ಬಾಂಬ್ ಹಾಕಿದ್ದಾರೆ.

ಪಂಜಾಬ್ ಬ್ಯಾಂಕ್ ಗೆ ಉದ್ಯಮಿ ನೀರವ್ ಮೋದಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದ ರಾಹುಲ್ ಗಾಂಧಿ ಇದೀಗ ವಿತ್ತ ಸಚಿವ ಜೇಟ್ಲಿ ಪುತ್ರಿ ವಿರುದ್ಧ ಅವ್ಯವಹಾರದ ಆರೋಪ ಹೊರಿಸಿದ್ದಾರೆ.

ನೀರವ್ ಮೋದಿಯಿಂದ ಭಾರೀ ಮೊತ್ತದ ಹಣವನ್ನು ಜೇಟ್ಲಿ ಪುತ್ರಿ ಪಡೆದಿದ್ದರು ಎಂದು ರಾಹುಲ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ‘ಇಷ್ಟು ದಿನವಾದರೂ ವಿತ್ತ ಸಚಿವ ಅರುಣ್ ಜೇಟ್ಲಿ ಪಂಜಾಬ್ ಬ್ಯಾಂಕ್ ಅವ್ಯವಹಾರದ ಬಗ್ಗೆ ತುಟಿ ಬಿಚ್ಚಿಲ್ಲ ಯಾಕೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ.

ಇದಕ್ಕೆ ಕಾರಣ ಜೇಟ್ಲಿಯವರ ವಕೀಲೆ ಮಗಳು. ಆಕೆ ಹಗರಣ ಪಬ್ಲಿಕ್ ಆಗುವ ಮೊದಲು ಭಾರೀ ಮೊತ್ತದ ಹಣ ಜೇಬಿಗಿಳಿಸಿಕೊಂಡಿದ್ದಾರೆ. ಆರೋಪಿಯ ಇತರ ಕಾನೂನು ಸಂಸ್ಥೆಗಳ ಮೇಲೆ ದಾಳಿಯಾಗುತ್ತಿರುವಾಗಲೂ ಜೇಟ್ಲಿ ಪುತ್ರಿಯ ಸಂಸ್ಥೆಯ ಮೇಲೆ ಯಾಕೆ ದಾಳಿ ಮಾಡುತ್ತಿಲ್ಲ?’ ಎಂದು ರಾಹುಲ್ ಟ್ವೀಟ್ ನಲ್ಲಿ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments