Webdunia - Bharat's app for daily news and videos

Install App

ಕಾಂಗ್ರೆಸ್ ಕಾರ್ಯಕರ್ತರ ಸಾವಿಗೆ ಬಿಜೆಪಿ ಮೇಲೆ ಆರೋಪ ಹೊರಿಸಿದ ರಾಹುಲ್ ಗಾಂಧಿ

Krishnaveni K
ಗುರುವಾರ, 19 ಡಿಸೆಂಬರ್ 2024 (09:43 IST)
ಲಕ್ನೋ: ಉತ್ತರ ಪ್ರದೇಶದಲ್ಲಿ ಪ್ರತಿಭಟನೆಯ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಕ್ಕೆ ಬಿಜೆಪಿಯೇ ಕಾರಣ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ದೂರಿದ್ದಾರೆ.

ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವಿದೆ. ಇಲ್ಲಿ ಪ್ರತಿಭಟನೆ ವೇಳೆ ಬಿಜೆಪಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚು ಪೊಲೀಸ್ ಪಡೆಯನ್ನು ನಿಯೋಜಿಸಿದ್ದೇ ಕಾರ್ಯಕರ್ತರ ಸಾವಿಗೆ ಕಾರಣ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕಾರ್ಯಕರ್ತರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕಾರ್ಯಕರ್ತರ ಸಾವಿಗೆ ಬಿಜೆಪಿ ಮೇಲೆ ಆಕ್ರೋಶ ವ್ಯಕ್ತಪಡಿಸಿದೆ. ಗುವಾಹಟಿಯ ರಾಜಭವನದ ಮುಂದೆ ಪ್ರತಿಭಟನೆ ನಡೆಸುವಾಗ ಪೊಲೀಸರು ಅಶ್ರುವಾಯು ಸಿಡಿಸಿದ್ದರು. ಇದರಿಂದಾಗಿ 45 ವರ್ಷದ ಮೃದುಲ್ ಇಸ್ಲಾಂ ಎಂಬ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ಚಕಮಕಿ ನಡೆಸುವಾಗ 28 ವರ್ಷದ ಪ್ರಭಾತ್ ಪಾಂಡೆ ಎಂಬ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಈ ಘಟನೆಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments