Daily Horoscope

ಬಿಜೆಪಿ, ಆರ್ ಎಸ್ಎಸ್ ಮೇಲೆ ರಾಹುಲ್ ಗಾಂಧಿ ಹೊಸ ಆರೋಪ

Webdunia
ಬುಧವಾರ, 21 ಮಾರ್ಚ್ 2018 (09:09 IST)
ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ಎಸ್ ಮೇಲೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೊಸ ಆರೋಪ ಮಾಡಿದ್ದು, ದೇಶದಲ್ಲಿ ಐತಿಹಾಸಿಕ ವ್ಯಕ್ತಿಗಳ ಮೂರ್ತಿ ಕೆಡವಲು ಪ್ರೇರಣೆ ಕೊಟ್ಟಿದ್ದಾರೆಂದು ದೂರಿದ್ದಾರೆ.

ತ್ರಿಪುರಾದಲ್ಲಿ ಚುನಾವಣೆ ಗೆಲುವಿನ ಬಳಿಕ ಕಮ್ಯುನಿಸ್ಟ್ ನಾಯಕ ಲೆನಿನ್ ಪ್ರತಿಮೆ ಕೆಡವಲಾಯಿತು. ಅದಾದ ಬಳಿಕ ದೇಶದ ಹಲವೆಡೆ ಪ್ರಮುಖ ಐತಿಹಾಸಿಕ ನಾಯಕರ ಮೂರ್ತಿ ಕೆಡವುವ ಕೆಟ್ಟ ಚಾಳಿ ಆರಂಭವಾಯಿತು.

ಇದೆಲ್ಲಾ ಬಿಜೆಪಿ ಮತ್ತು ಆರ್ ಎಸ್ಎಸ್ ಸಂಘಟನೆಯ ಕುಮ್ಮಕ್ಕಿನಿಂದ ನಡೆಯಿತು ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ತಮ್ಮನ್ನು ವಿರೋಧಿಸುವವರ ಮೂರ್ತಿ ಕೆಡವಲು ಬಿಜೆಪಿಯೇ ತನ್ನ ಕಾರ್ಯಕರ್ತರಿಗೆ ಸೂಚನೆ ನೀಡಿತ್ತು ಎಂದು ರಾಹುಲ್ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments