Webdunia - Bharat's app for daily news and videos

Install App

ರಾಹುಲ್ ಗಾಂಧಿಗೇ ಕೈ ಕೊಟ್ಟ ಆಪ್ತ

Webdunia
ಶನಿವಾರ, 19 ಆಗಸ್ಟ್ 2017 (11:24 IST)
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪರಮಾಪ್ತ ಎನಿಸಿಕೊಂಡಿದ್ದ ಅಖಿಲೇಶ್ ಕುಲಕರ್ಣಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯತ್ವ ತ್ಯಜಿಸಿದ್ದು, ಪಕ್ಷದಿಂದಲೇ ಹೊರಬಂದಿದ್ದಾರೆ.

 
ರಾಹುಲ್ ಗಾಂಧಿಯ ಚುನಾವಣಾ ವ್ಯವಸ್ಥಾಪಕ ಮತ್ತು ಅತಿ ಆಪ್ತ ಎನಿಸಿಕೊಂಡಿದ್ದ ಅಖಿಲೇಶ್ ರಾಜೀನಾಮೆ ನಿಜಕ್ಕೂ ಕಾಂಗ್ರೆಸ್ ಗೆ ಇರಿಸುಮುರಿಸಿನಂತಾಗಿದೆ. ಅಷ್ಟೇ ಅಲ್ಲದೆ, ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಈಗ ಸ್ವಜನ ಪಕ್ಷಪಾತ ಮತ್ತು ಊಳಿಗ ಪದ್ಧತಿಯ ಪಕ್ಷವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ್ದಾರೆ.

‘ಪಕ್ಷ ಇಡೀ ಸಂಘಟನೆಯ ವಿಚಾರದಲ್ಲಿ ವಿಫಲವಾಗಿದೆ. ಇದರಿಂದ ಅನಗತ್ಯ ವಿವಾದ, ಕಾನೂನು ಹೋರಾಟಗಳಿಗೆ ಕಾರಣವಾಗುತ್ತಿದೆ. ಪರಿಣಾಮ ಸಾಲು ಸಾಲು ಸೋಲಾಗುತ್ತಿದೆ. ಅಲ್ಲದೆ ಪಕ್ಷ ಇತ್ತೀಚೆಗೆ ತನ್ನ ಘನತೆ ಕಳೆದುಕೊಳ್ಳುತ್ತಿದೆ, ಹಿಂದೂ ವಿರೋಧಿ ಎಂಬ ಹಣೆಪಟ್ಟಿ ಹೊತ್ತುಕೊಳ್ಳುತ್ತಿದೆ’ ಎಂದು ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ.. ಎಸಿಬಿ ವಿಚಾರಣೆಗೆ ಸಮಯ ಕೊಡಿ ಎಂದ ಯಡಿಯೂರಪ್ಪ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ
Show comments