Webdunia - Bharat's app for daily news and videos

Install App

ಕೇರಳ ಪ್ರವಾಸದಲ್ಲಿ ಒಂದು ಒಳ್ಳೆಯ ಕೆಲಸ ಮಾಡಿದ ರಾಹುಲ್ ಗಾಂಧಿ

Webdunia
ಬುಧವಾರ, 29 ಆಗಸ್ಟ್ 2018 (09:53 IST)
ತಿರುವನಂತರಪುರಂ: ಕೇರಳ ಪ್ರವಾಹ ಪೀಡಿತರ ಸಮಸ್ಯೆ ಆಲಿಸಲು ದೇವರ ನಾಡಿಗೆ ಎರಡು ದಿನಗಳ ಭೇಟಿ ಕೊಟ್ಟಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒಂದು ಒಳ್ಳೆಯ ಕೆಲಸ ಮಾಡಿ ಸುದ್ದಿಯಾಗಿದ್ದಾರೆ.

ಕಾರ್ಯಕ್ರಮ ಮುಗಿಸಿ ಆಲಪ್ಪುಳದ ತಮ್ಮ ಹೆಲಿಕಾಪ್ಟರ್ ಏರಲು ಹೊರಟಿದ್ದ ರಾಹುಲ್ ಗಾಂಧಿಗೆ ಅದೇ ಹೆಲಿಪ್ಯಾಡ್ ನಲ್ಲಿ ಹಾರಾಟಕ್ಕೆ ಸಿದ್ಧವಾಗಿರುವ ಏರ್ ಆಂಬ್ಯುಲೆನ್ಸ್ ಕಂಡುಬಂತು. ತಕ್ಷಣ ತಮ್ಮ ಭದ್ರತಾ ಸಿಬ್ಬಂದಿಗೆ ಇದರ ಬಗ್ಗೆ ರಾಹುಲ್ ವಿಚಾರಿಸಿದಾಗ ಇದು ಹೃದಯ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ಸಿದ್ಧವಾಗಿ ನಿಂತಿದ್ದ ಹೆಲಿಕಾಪ್ಟರ್ ಎಂದು ತಿಳಿದುಬಂತು.

ಹೀಗಾಗಿ ರಾಹುಲ್ ಮೊದಲು ಏರ್ ಆಂಬ್ಯುಲೆನ್ಸ್ ಗೆ ಮೊದಲು ಹಾರಾಟಕ್ಕೆ ಅವಕಾಶ ಕೊಟ್ಟು, ತಾವು ನಂತರ ಹೆಲಿಕಾಪ್ಟರ್ ಮೂಲಕ ಸಾಗಿದರು. ಈ ಮೂಲಕ ಒಂದು ಒಳ್ಳೆಯ ಕೆಲಸ ಮಾಡಿ ಮೆಚ್ಚುಗೆಗೆ ಪಾತ್ರರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments