Webdunia - Bharat's app for daily news and videos

Install App

ಕಾಶ್ಮೀರದತ್ತ ರಾಹುಲ್ ಗಾಂಧಿ; ಬರಬೇಡಿ ಅಂತಿದೆ ಸ್ಥಳೀಯಾಡಳಿತ

Webdunia
ಶನಿವಾರ, 24 ಆಗಸ್ಟ್ 2019 (10:01 IST)
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಅಲ್ಲಿನ ಸ್ಥಿತಿಗತಿ ಅರಿಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿವಿಧ ವಿರೋಧ ಪಕ್ಷದ ನಾಯಕರು ಕಾಶ್ಮೀರಕ್ಕೆ ಭೇಟಿ ನೀಡಲು ಹೊರಟಿದ್ದಾರೆ.


ಆದರೆ ರಾಹುಲ್ ಗಾಂಧಿ ನೇತೃತ್ವದ ವಿರೋಧ ಪಕ್ಷದ ನಾಯಕರ ಭೇಟಿಗೆ ಸ್ಥಳೀಯಾಡಳಿತ ವಿರೋಧ ವ್ಯಕ್ತಪಡಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಇಲ್ಲಿಗೆ ಭೇಟಿ ನೀಡಬೇಡಿ ಎಂದು ಮನವಿ ಮಾಡಿದೆ.

ಆದರೆ ಇದನ್ನು ಲೆಕ್ಕಿಸದೇ ರಾಹುಲ್ ಗಾಂಧಿ, ಗುಲಾಮ್ ನಬಿ ಆಜಾದ್ ಸೇರಿದಂತೆ ಸಿಪಿಐಂ, ಎನ್ ಸಿಪಿ, ಆರ್ ಜೆಡಿ, ಡಿಎಂಕೆ, ಟಿಎಂಸಿ ಸೇರಿದಂತೆ ವಿರೋಧ ಪಕ್ಷದ ಪ್ರಮುಖ ನಾಯಕರು ತಯಾರಿ ನಡೆಸಿದ್ದಾರೆ. ಆದರೆ ಅಹಿತಕರ ಘಟನೆ ನಡೆಯಬಹುದಾದ ಹಿನ್ನಲೆಯಲ್ಲಿ ಯಾವುದೇ ರಾಜಕೀಯ ನಾಯಕರಿಗೆ ರಾಜ್ಯ ಪ್ರವೇಶಿಸಲು ಸ್ಥಳೀಯಾಡಳಿತ ಅನುಮತಿ ನೀಡಿಲ್ಲ. ಹೀಗಾಗಿ ಇಂದು ಮತ್ತೊಂದು ಸಂಘರ್ಷ ನಡೆಯಬಹುದಾದ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments