Webdunia - Bharat's app for daily news and videos

Install App

ಒಂದು ತಿಂಗಳ ಕಾಲ ಮಾಧ್ಯಮಗಳಿಗೆ ಸಂದರ್ಶನ ನೀಡದಂತೆ ಕಾಂಗ್ರೆಸ್ ನಾಯಕರಿಗೆ ಆದೇಶಿಸಿದ ನಿಜ ಉದ್ದೇಶವೇನು ಗೊತ್ತಾ?

Webdunia
ಶುಕ್ರವಾರ, 31 ಮೇ 2019 (09:13 IST)
ನವದೆಹಲಿ: ರಾಹುಲ್ ಗಾಂಧಿ ಪದತ್ಯಾಗ ಅಥವಾ ಕಾಂಗ್ರೆಸ್ ಪಕ್ಷದ ಸದ್ಯದ ಪರಿಸ್ಥಿತಿಗಳ ಕುರಿತು ಯಾವುದೇ ನಾಯಕರು ಟಿವಿ ಅಥವಾ ಇನ್ನಿತರ ಮಾಧ್ಯಮ ಚರ್ಚೆಗಳಲ್ಲಿ ಮಾತನಾಡಬಾರದು ಎಂದು ಕಾಂಗ್ರೆಸ್ ನಾಯಕರಿಗೆ ಪಕ್ಷ ಖಡಕ್ ಆಗಿ ಸೂಚನೆ ನೀಡಿದೆ.


ಆದರೆ ಇದರ ಹಿಂದಿನ ಉದ್ದೇಶವೇನು ಗೊತ್ತಾ? ಸದ್ಯಕ್ಕೆ ರಾಹುಲ್ ಗಾಂಧಿ ತಮ್ಮ ಪಕ್ಷದ ಹಿರಿಯ ನಾಯಕರಿಗೆ ಒಂದು ತಿಂಗಳ ಕಾಲಾವಕಾಶ ನೀಡಿದ್ದು, ಅಷ್ಟರಲ್ಲಿ ಹೊಸ ಅಧ್ಯಕ್ಷನನ್ನು ಕಂಡುಕೊಳ್ಳಲು ಸೂಚಿಸಿದ್ದಾರೆ ಎನ್ನಲಾಗಿದೆ.

ಆದರೆ ಇದ್ಯಾವುದೇ ವಿಚಾರಗಳ ಬಗ್ಗೆ ಕಾಂಗ್ರೆಸ್ ನಾಯಕರು ತುಟಿ ಪಿಟಕ್ ಎನ್ನುತ್ತಿಲ್ಲ. ಟಿವಿ ಮಾಧ್ಯಮಗಳಲ್ಲಿ ನಡೆಯುವ ಚರ್ಚೆಗಳಲ್ಲಿ ಈ ಕುರಿತು ಯಾವುದೇ ನಾಯಕರು ಮಾತನಾಡುವಾಗ ಬಾಯ್ತಪ್ಪಿ ಏನೇ ಹೇಳಿಕೆ ನೀಡಿದರೂ ಅದು ಪಕ್ಷಕ್ಕೆ ಮತ್ತಷ್ಟು ಹಾನಿ ಉಂಟು ಮಾಡಬಹುದು ಎಂಬ ಉದ್ದೇಶಕ್ಕೆ ಕಾಂಗ್ರೆಸ್ ನಾಯಕರಿಗೆ ಈ ಗೌಪ್ಯತೆ ಕಾಪಾಡಿಕೊಳ್ಳಲು ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

ಮುಂದಿನ ಸುದ್ದಿ
Show comments