Webdunia - Bharat's app for daily news and videos

Install App

ತಾಕತ್ತಿದ್ದರೆ ಸಂಸತ್ತಿಗೆ ಬನ್ನಿ ಎಂದು ಪ್ರಧಾನಿ ಮೋದಿಗೆ ರಾಹುಲ್ ಸವಾಲು

Webdunia
ಬುಧವಾರ, 22 ನವೆಂಬರ್ 2017 (10:32 IST)
ನವದೆಹಲಿ: ಚಳಿಗಾಲದ ಅಧಿವೇಶನ ಯಾವಾಗ ನಡೆಯುತ್ತದೆಂಬ ಬಗ್ಗೆ ದಿನ ನಿಗದಿಯಾಗದೇ ಇರುವುದು ಪ್ರತಿಪಕ್ಷಗಳಿಗೆ ಟೀಕೆ ಮಾಡಲು ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.
 

ಟ್ವಿಟರ್ ನಲ್ಲಿ ಪ್ರಧಾನಿ ಮೋದಿಗೆ ಸವಾಲೆಸೆದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ‘ತಾಕತ್ತಿದ್ದರೆ ಸಂಸತ್ತಿಗೆ ಬನ್ನಿ ಹಾಗೂ ರಾಫೇಲ್ ಒಪ್ಪಂದ ವಿಷಯದಲ್ಲಿ ಏನು ಮುಚ್ಚಿಟ್ಟಿದ್ದೀರಿ ಎಂಬುದು ಇಡೀ ದೇಶಕ್ಕೆ ಗೊತ್ತಾಗಲಿ’ ಎಂದಿದ್ದಾರೆ.

ರಕ್ಷಣಾ ತಂತ್ರಜ್ಞಾನದ ಅನುಭವವೇ ಇಲ್ಲದ ಫ್ರಾನ್ಸ್ ಮೂಲದ ರಾಫೇಲ್ ಕಂಪನಿಗೆ ರಕ್ಷಣಾ ಒಪ್ಪಂದದ ಗುತ್ತಿಗೆ ನೀಡಿದ್ದೇಕೆ ಎಂದು ರಾಹುಲ್ ಪದೇ ಪದೇ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸುತ್ತಲೇ ಇದ್ದಾರೆ. ಇದೀಗ ಮತ್ತೊಮ್ಮೆ ಟ್ವಿಟರ್ ನಲ್ಲಿ ಈ ವಿಚಾರವನ್ನು ಕೆದಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments