ದೇವಾಲಯದಲ್ಲಿ ಹೇಗೆ ಕೂರಬೇಕೆಂದೇ ರಾಹುಲ್ ಗಾಂಧಿಗೆ ಗೊತ್ತಿರಲಿಲ್ಲವಂತೆ!

Webdunia
ಮಂಗಳವಾರ, 21 ನವೆಂಬರ್ 2017 (09:19 IST)
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗೆ ಗುಜರಾತ್ ಚುನಾವಣೆಯ ಹಿನ್ನಲೆಯಲ್ಲಿ ಕೆಲವು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಇದಕ್ಕೆ ಮೊದಲು ಅವರಿಗೆ ದೇವಾಲಯದಲ್ಲಿ ಹೇಗೆ ಕೂರಬೇಕೆಂದೇ ಗೊತ್ತಿರಲಿಲ್ಲವಂತೆ!
 

ಹಾಗಂದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ. ‘ಕಾಶಿ ವಿಶ್ವನಾಥ ದೇವಾಲಯಕ್ಕೆ ಬಂದಿದ್ದಾಗ ರಾಹುಲ್ ಗೆ ದೇವಾಲಯದಲ್ಲಿ ಹೇಗೆ ಕೂರಬೇಕೆಂದೇ ಗೊತ್ತಿರಲಿಲ್ಲ. ನಮಾಜ್ ಗೆ ಕೂರುವಂತೆ ಕೂತಿದ್ದರು. ಕೊನೆಗೆ ಅಲ್ಲಿನ ಅರ್ಚಕರು, ಇದು ಮಸೀದಿ ಅಲ್ಲ ದೇವಾಲಯ ಎಂದು ಎಚ್ಚರಿಸಿ ಸರಿಯಾಗಿ ಕೂರಲು ಹೇಳಿಕೊಟ್ಟರು’ ಎಂದು ಸಿಎಂ ಯೋಗಿ ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ದೇವಾಲಯಕ್ಕೆ ಸುತ್ತುತ್ತಿರುವ ರಾಹುಲ್ ನಡೆಯನ್ನೂ ಅವರು ಟೀಕಿಸಿದ್ದಾರೆ. ಹಿಂದೂ ದೇವರನ್ನು ಕಾಲ್ಪನಿಕ ಎನ್ನುತ್ತಿದ್ದ ಯುಪಿಎ ನಾಯಕ ಈಗ ದೇವಾಲಯಗಳಿಗೆ ಪ್ರದಕ್ಷಿಣೆ ಬರುತ್ತಿರುವುದು ಯಾಕೋ ಎಂದು ಅವರು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments