Webdunia - Bharat's app for daily news and videos

Install App

ಚುನಾವಣೆ ಪ್ರಚಾರವನ್ನೂ ಬಿಟ್ಟು ಓಡಿದ ರಾಹುಲ್! ಕಾರಣವೇನು ಗೊತ್ತಾ?!

Webdunia
ಶನಿವಾರ, 9 ಡಿಸೆಂಬರ್ 2017 (08:22 IST)
ಅಹಮ್ಮದಾಬಾದ್: ಗುಜರಾತ್ ಚುನಾವಣೆ ಪ್ರಚಾರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಚಾರವನ್ನೂ ಬಿಟ್ಟು ಬೀದಿ ಬದಿಯ ರೆಸ್ಟೋರೆಂಟ್ ಗೆ ಓಡಿದ್ದಾರೆ.
 

ಪ್ರಚಾರ ಮುಗಿಸಿ ದಾರಿಯಲ್ಲಿ ಬರುತ್ತಿರುವಾಗ ಕಾಂಗ್ರೆಸ್ ಯುವರಾಜ್ ಪಾವ್ ಬಾಜಿ ಸೆಂಟರ್ ನೋಡಿ ಬಾಯಲ್ಲಿ ನೀರೂರಿಸಿಕೊಂಡು ತಮ್ಮ ಸಂಗಡಿಗರ ಜತೆಗೆ ಬೀದಿ ಬದಿ ಅಂಗಡಿಗೆ ನುಗ್ಗಿದ್ದಾರೆ.

ಅಷ್ಟೇ ಅಲ್ಲ, ಮನಸೋ ಇಚ್ಛೆ ಗುಜರಾತ್ ಸ್ಪೆಷಲ್ ಪಾವ್ ಬಾಜಿ ಸವಿದಿದ್ದಾರೆ. ಇತ್ತೀಚೆಗಷ್ಟೇ ರಾಹುಲ್,  ನಾನು ಈಗೀಗ ಗುಜರಾತ್ ಆಹಾರ ಪ್ರಿಯನಾಗುತ್ತಿದ್ದಾನೆ. ಇದರಿಂದಾಗಿ ದಿನೇ ದಿನೇ ತೂಕ ಹೆಚ್ಚಿಸಿಕೊಳ್ಳುತ್ತಿದ್ದೇನೆ ಎಂದು ತಮಾಷೆಯಾಗಿ ಹೇಳಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments