Webdunia - Bharat's app for daily news and videos

Install App

ಏಕತೆಗೆ ರಾಹುಲ್ ಗಾಂಧಿ ಅಪಾಯಕಾರಿ : ಕಿರಣ್ ರಿಜಿಜು

Webdunia
ಶನಿವಾರ, 11 ಮಾರ್ಚ್ 2023 (10:06 IST)
ನವದೆಹಲಿ : ನಮ್ಮ ದೇಶದ ಏಕತೆಗೆ ರಾಹುಲ್ ಗಾಂಧಿ ಅಪಾಯಕಾರಿ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅಭಿಪ್ರಾಯಪಟ್ಟಿದ್ದಾರೆ.
 
ಲಂಡನ್ನಲ್ಲಿ ರಾಹುಲ್ಗಾಂಧಿ ಮಾಡಿರುವ ಭಾಷಣಗಳ ವಿರುದ್ಧ ಕಿರಣ್ ರಿಜಿಜು ಕಿಡಿಕಾರಿದ್ದಾರೆ. ತನ್ನನ್ನು ತಾನು ಕಾಂಗ್ರೆಸ್ ರಾಜಕುಮಾರ ಎಂದು ಹೇಳಿಕೊಳ್ಳುವ ವ್ಯಕ್ತಿ ಎಲ್ಲಾ ಮಿತಿಗಳನ್ನು ಮೀರಿದ್ದಾರೆ.

ಅವರು ದೇಶದ ಏಕತೆಗೆ ಅತ್ಯಂತ ಅಪಾಯಕಾರಿಯಾಗಿ ಮಾರ್ಪಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  `ಏಕ್ ಭಾರತ್-ಶ್ರೇಷ್ಠ ಭಾರತ್’ ಎಂಬುದು ಪ್ರಧಾನಿ ಮೋದಿ ನಿನಾದ. ರಾಹುಲ್ಗಾಂಧಿ ದೇಶವನ್ನು ವಿಭಜಿಸುವಂತೆ ಜನತೆಗೆ ಕರೆ ನೀಡುತ್ತಿದ್ದಾರೆ ಎಂದು ಕಿರಣ್ ರಿಜಿಜು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. 

ರಾಹುಲ್ ಗಾಂಧಿಗೆ ದೇಶದ ಬಗ್ಗೆ ನಿಯತ್ತು ಇದ್ದಿದ್ರೆ, ವಿದೇಶದಲ್ಲಿ ಭಾರತವನ್ನ ಟೀಕೆ ಮಾಡ್ತಿರಲಿಲ್ಲ ಎಂದು ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments