ಏಕತೆಗೆ ರಾಹುಲ್ ಗಾಂಧಿ ಅಪಾಯಕಾರಿ : ಕಿರಣ್ ರಿಜಿಜು

Webdunia
ಶನಿವಾರ, 11 ಮಾರ್ಚ್ 2023 (10:06 IST)
ನವದೆಹಲಿ : ನಮ್ಮ ದೇಶದ ಏಕತೆಗೆ ರಾಹುಲ್ ಗಾಂಧಿ ಅಪಾಯಕಾರಿ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅಭಿಪ್ರಾಯಪಟ್ಟಿದ್ದಾರೆ.
 
ಲಂಡನ್ನಲ್ಲಿ ರಾಹುಲ್ಗಾಂಧಿ ಮಾಡಿರುವ ಭಾಷಣಗಳ ವಿರುದ್ಧ ಕಿರಣ್ ರಿಜಿಜು ಕಿಡಿಕಾರಿದ್ದಾರೆ. ತನ್ನನ್ನು ತಾನು ಕಾಂಗ್ರೆಸ್ ರಾಜಕುಮಾರ ಎಂದು ಹೇಳಿಕೊಳ್ಳುವ ವ್ಯಕ್ತಿ ಎಲ್ಲಾ ಮಿತಿಗಳನ್ನು ಮೀರಿದ್ದಾರೆ.

ಅವರು ದೇಶದ ಏಕತೆಗೆ ಅತ್ಯಂತ ಅಪಾಯಕಾರಿಯಾಗಿ ಮಾರ್ಪಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  `ಏಕ್ ಭಾರತ್-ಶ್ರೇಷ್ಠ ಭಾರತ್’ ಎಂಬುದು ಪ್ರಧಾನಿ ಮೋದಿ ನಿನಾದ. ರಾಹುಲ್ಗಾಂಧಿ ದೇಶವನ್ನು ವಿಭಜಿಸುವಂತೆ ಜನತೆಗೆ ಕರೆ ನೀಡುತ್ತಿದ್ದಾರೆ ಎಂದು ಕಿರಣ್ ರಿಜಿಜು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. 

ರಾಹುಲ್ ಗಾಂಧಿಗೆ ದೇಶದ ಬಗ್ಗೆ ನಿಯತ್ತು ಇದ್ದಿದ್ರೆ, ವಿದೇಶದಲ್ಲಿ ಭಾರತವನ್ನ ಟೀಕೆ ಮಾಡ್ತಿರಲಿಲ್ಲ ಎಂದು ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಮುಂದಿನ ಸುದ್ದಿ
Show comments