Webdunia - Bharat's app for daily news and videos

Install App

ರಾಹುಲ್ ಗಾಂಧಿಗೆ ನೋಟು ನಿಷೇಧ ಎಂದರೆ ಗೊತ್ತಿಲ್ಲ: ಸಚಿವ ರವಿಶಂಕರ್ ಪ್ರಸಾದ್

Webdunia
ಶನಿವಾರ, 24 ಡಿಸೆಂಬರ್ 2016 (14:17 IST)
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ನೋಟು ನಿಷೇಧ ಎಂದರೆ ಏನು ಅನ್ನುವುದೇ ಗೊತ್ತಿಲ್ಲ. ನೋಟು ನಿಷೇಧ ಬಗ್ಗೆ ಕಲಿತು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಕೇಂದ್ರ ಟೆಲಿಕಾಂ ಖಾತೆ ಸಚಿವ ರವಿಶಂಕರ್ ಪ್ರಸಾದ್ ಲೇವಡಿ ಮಾಡಿದ್ದಾರೆ.
 
ಭ್ರಷ್ಟಾಚಾರಿಗಳು ಮತ್ತು ಕಪ್ಪು ಹಣ ಹೊಂದಿದವರ ವಿರುದ್ಧ ನೋಟು ನಿಷೇಧ ಬ್ರಹ್ಮಾಸ್ತ್ರವಾಗಿದೆ. ಇದರಿಂದ ಬಡವರಿಗೆ ಲಾಭವಾಗಲಿದೆ. ನೋಟು ನಿಷೇಧಧ ಪರಿಣಾಮಗಳನ್ನು ಅರಿಯದೆ ಹೇಳಿಕೆ ನೀಡುವುದು ರಾಹುಲ್ ಗಾಂಧಿಗೆ ಶೋಭೆ ತರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ನೋಟು ನಿಷೇಧ ವಿರೋಧಿಸುವ ಮುನ್ನ ಅದರ ಲಾಭ ನಷ್ಟಗಳ ಬಗ್ಗೆ ರಾಹುಲ್ ಸಂಪೂರ್ಣವಾಗಿ ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದು ಕಿವಿಮಾತು ಹೇಳಿದರು.
 
ಆದರೆ, ಪ್ರಧಾನಮಂತ್ರಿ ಮೋದಿಯ ಭ್ರಷ್ಟಾಚಾರದ ಹೇಳಿಕೆ ನೀಡಿದ ರಾಹುಲ್ ಗಾಂಧಿಯ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿರಾಕರಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments