Webdunia - Bharat's app for daily news and videos

Install App

ಬಜೆಟ್ ಬಗ್ಗೆ ಮಾತನಾಡಿ ಎಂದು ಮಾಧ್ಯಮಗಳು ಮುತ್ತಿದ್ದಾಗ ರಾಹುಲ್ ಗಾಂಧಿ ಮಾಡಿದ್ದೇನು?

Webdunia
ಗುರುವಾರ, 1 ಫೆಬ್ರವರಿ 2018 (17:10 IST)
ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಇಂದು 2018-19 ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಸಹಜವಾಗಿ ವಿರೋಧ ಪಕ್ಷಗಳು ಪ್ರತಿಕ್ರಿಯೆ ನೀಡುತ್ತವೆ. ಆದರೆ ರಾಹುಲ್ ಗಾಂಧಿ ಏನು ಮಾಡಿದರು ಗೊತ್ತಾ?
 

ಬಜೆಟ್ ಮಂಡನೆಯಾದ ಬಳಿಕ ಸಂಸತ್ತಿನ ಹೊರಗೆ ತಮ್ಮ ಕಾರಿನತ್ತ ಸಾಗುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸಿದರು. ಬಜೆಟ್ ಬಗ್ಗೆ ಹೇಳಿ ಎಂದು ಕೇಳುತ್ತಲೇ ಇದ್ದರು.

ಆದರೆ ರಾಹುಲ್ ಗಾಂಧಿ ಮಾತ್ರ ಎಲ್ಲರ ಪ್ರಶ್ನೆಗಳನ್ನು ಸಮಾಧಾನದಿಂದ, ಒಂದು ಕ್ಷಣ ನಿಂತರು. ಆದರೆ ಯಾರಿಗೂ ಪ್ರತಿಕ್ರಿಯೆ ನೀಡಲಿಲ್ಲ. ಸೀದಾ ತಮ್ಮ ಕಾರಿನತ್ತ ಸಾಗಿ ಹೊರಟೇ ಬಿಟ್ಟರು. ಇದೀಗ ಬಿಜೆಪಿ ಇದನ್ನೇ ನೆಪ ಮಾಡಿ ಟ್ರೋಲ್ ಮಾಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments