Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಹೋರಾಡಲು ಉಪನಿಷತ್ ಓದುತ್ತಿದ್ದಾರಂತೆ ರಾಹುಲ್ ಗಾಂಧಿ!

Webdunia
ಸೋಮವಾರ, 5 ಜೂನ್ 2017 (09:29 IST)
ಚೆನ್ನೈ: ‘ನಾನೀಗ ಭಗವದ್ಗೀತೆ, ಉಪನಿಷತ್ ಓದುತ್ತಿದ್ದೇನೆ. ಆರ್ ಎಸ್ ಎಸ್ ಮತ್ತು ಬಿಜೆಪಿ ವಿರುದ್ಧ ಹೋರಾಡಲು ನಾನು ಇವುಗಳನ್ನು ಓದುತ್ತಿದ್ದೇನೆ’ ಹಾಗಂತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ.

 
ಚೆನ್ನೈನಲ್ಲಿ ಮಾತನಾಡಿದ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ‘ಆರ್ ಎಸ್ಎಸ್ ನ ಗೆಳೆಯರೇ, ನೀವು ಜನರನ್ನು ತುಳಿಯುತ್ತಿದ್ದೀರಿ. ದೌರ್ಜನ್ಯ ಎಸಗುತ್ತಿದ್ದೀರಿ. ಆದರೆ ಉಪನಿಷತ್ ಎಲ್ಲರೂ ಸಮಾನರು ಎನ್ನುತ್ತದೆ. ನೀವು ನಿಮ್ಮ ಧರ್ಮಕ್ಕೆ ವಿರುದ್ಧವಾದುದನ್ನು ಏಕೆ ಮಾಡುತ್ತಿದ್ದೀರಿ’ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ಬಿಜೆಪಿ ‘ಭಾರತ’ ಎನ್ನುವ ಶಬ್ಧವನ್ನೇ ಅರ್ಥಮಾಡಿಕೊಂಡಿಲ್ಲ. ಸಂಪೂರ್ಣ ತಿಳುವಳಿಕೆ ಬಂದಿರುವುದೇ ನರೇಂದ್ರ ಮೋದಿಯಿಂದ ಎಂದು ಬಿಜೆಪಿಯವರು ನಂಬಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments