Webdunia - Bharat's app for daily news and videos

Install App

ಮಸೀದಿಗೆ ಭೇಟಿ ಕೊಡ್ತೀರಿ, ಮಂದಿರ ಎಂದರೆ ಧ್ವೇಷ ಯಾಕೆ?: ರಾಹುಲ್ ಗಾಂಧಿ ಹಳೇ ಫೋಟೋ ವೈರಲ್

Krishnaveni K
ಶುಕ್ರವಾರ, 12 ಜನವರಿ 2024 (12:21 IST)
Photo Courtesy: Twitter
ನವದೆಹಲಿ: ಅಯೋಧ‍್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಗೈರಾಗಲು ನಿರ್ಧರಿಸಿರುವ ಕಾಂಗ್ರೆಸ್ ಈಗ ಹಿಂದೂಗಳ ಮತ್ತು ಬಿಜೆಪಿಯ ತೀವ್ರ ಟೀಕೆಗೆ ಗುರಿಯಾಗಿದೆ.

ಇದೀಗ ರಾಹುಲ್ ಗಾಂಧಿಯ ಹಳೆಯ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಮಸೀದಿಗೆ ಭೇಟಿ ನೀಡಲು ನಿಮಗೆ ಯಾವುದೇ ಸಮಸ್ಯೆಯಿಲ್ಲ, ಮಂದಿರ ಎಂದರೆ ಅಸಡ್ಡೆ ಯಾಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಈ ಹಿಂದೆ ಅಫ್ಘಾನಿಸ್ತಾನದ ಬಾಬರ್ ಸಮಾಧಿಗೆ ಭೇಟಿ ಕೊಟ್ಟ ಫೋಟೋವನ್ನು ಬಿಜೆಪಿ ನಾಯಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಜೊತೆಗೆ ಮಸೀದಿಗೆ ಭೇಟಿ ನೀಡಲು ನಿಮಗೆ ಯಾವುದೇ ಸಮಸ್ಯೆಯಿಲ್ಲ. ಆದರೆ ಹಿಂದೂ ಮಂದಿರಗಳಿಗೆ ಭೇಟಿ ನೀಡುವಾಗ ಧರ್ಮ ಅಡ್ಡಬರುತ್ತದೆ ಎಂದು ಟೀಕಿಸಿದ್ದಾರೆ.

ಇದರಿಂದಲೇ ನಿಮಗೆ ಹಿಂದೂಗಳ ಬಗ್ಗೆ ಯಾವ ರೀತಿಯ ಭಾವನೆ ಇದೆ ಎಂದು ಗೊತ್ತಾಗುತ್ತದೆ ಎಂದು ಹಲವರು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ನೆಹರೂ ಕುಟುಂಬದ ಮೂರು ತಲೆಮಾರು ಬಾಬರ್ ಮಸೀದಿಗೆ ಭೇಟಿ ಕೊಟ್ಟಿದೆ. ಆದರೆ ರಾಮಲಲ್ಲಾ ಮೇಲೆ ನಿಮಗೆ ಧ್ವೇಷ ಯಾಕೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments