Webdunia - Bharat's app for daily news and videos

Install App

ರಾಹುಲ್ ಗಾಂಧಿ ಮಾಡಿರುವ ಆರೋಪ ಸುಳ್ಳು

Webdunia
ಮಂಗಳವಾರ, 24 ಅಕ್ಟೋಬರ್ 2023 (17:02 IST)
ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಅಗ್ನಿವೀರರಿಗೆ ಸರ್ಕಾರದಿಂದ ಯಾವುದೇ ಹಣ ಸಿಗುವುದಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಕ್ಕೆ ಭಾರತೀಯ ಸೇನೆ ಪ್ರತಿಕ್ರಿಯೆ ನೀಡಿದೆ.
 
ಅಗ್ನಿವೀರರಿಗೆ ಒಟ್ಟು 1.13 ಕೋಟಿ ರೂ. ಪರಿಹಾರ ಸಿಗುತ್ತದೆ ಎಂದು ತಿಳಿಸುವ ಮೂಲಕ ರಾಹುಲ್ ಗಾಂಧಿ ಮಾಡಿರುವ ಆರೋಪ ಸುಳ್ಳು ಎಂದು ಸೇನೆ ಪರೋಕ್ಷವಾಗಿ ಹೇಳಿದೆ. ಸಿಯಾಚಿನ್‌ನಲ್ಲಿ ಹುತಾತ್ಮರಾದ ಅಗ್ನಿವೀರ್ ಅಕ್ಷಯ್ ಲಕ್ಷ್ಮಣ್‌ಗೆ ಸಂತಾಪ ಸೂಚಿಸಿದ್ದ ರಾಹುಲ್ ಗಾಂಧಿ, ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಆದರೆ ಅವರಿಗೆ ಯಾವುದೇ ಗ್ರಾಚ್ಯೂಟಿ ಇಲ್ಲ. ಮಿಲಿಟರಿ ಸೌಲಭ್ಯಗಳಿಲ್ಲ, ಕುಟುಂಬಕ್ಕೆ ಪಿಂಚಣಿ ಇಲ್ಲ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಭಾರತದ ವೀರರನ್ನು ಅಪಮಾನಿಸುವ ಯೋಜನೆ ಎಂದು ಕಿಡಿಕಾರಿದರು.
 
ಎಡಿಜಿಪಿ ಇಂಡಿಯನ್‌ ಆರ್ಮಿ ಎಕ್ಸ್‌ನಲ್ಲಿ ಕರ್ತವ್ಯದಲ್ಲಿರುವ ಅಗ್ನಿವೀರರಿಗೆ ಸರ್ಕಾರದಿಂದ ಸಿಗುವ ಪರಿಹಾರದ ವಿವರಗಳನ್ನು ಪಟ್ಟಿ ಮಾಡಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments