Webdunia - Bharat's app for daily news and videos

Install App

ರಾಹುಲ್ ಗಾಂಧಿ ವಯನಾಡು ಕಚೇರಿ ಧ್ವಂಸ: 25 ಮಂದಿ ಅರೆಸ್ಟ್

Webdunia
ಶನಿವಾರ, 25 ಜೂನ್ 2022 (16:39 IST)
ವಯನಾಡಿನ ಸಂಸದರಾಗಿರುವ ರಾಹುಲ್ ಗಾಂಧಿ ಅವರು ಕೇರಳದ ಗುಡ್ಡಗಾಡು ಪ್ರದೇಶಗಳ ಮತ್ತು ಅರಣ್ಯಗಳ ಸುತ್ತ ಬಫರ್ ವಲಯಗಳನ್ನು ರಚಿಸುವ ವಿಷಯದಲ್ಲಿ ಮಧ್ಯಪ್ರವೇಶಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ ವಿದ್ಯಾರ್ಥಿಗಳು ಅವರ ಕಚೇರಿ ಧ್ವಂಸ ಮಾಡಿದ ಪ್ರಕರಣದಲ್ಲಿ 25 ಮಂದಿಯನ್ನು ಬಂಧಿಸಲಾಗಿದೆ.
ಘಟನೆ ಸಂಬಂದ ಇಲ್ಲಿಯವರೆಗೂ ಒಟ್ಟು 25 ಕ್ಕು ಹೆಚ್ಚು ಕಾರ್ಯಕರ್ತರನ್ನು ಬಂಧಿಸಲಾಗಿದ್ದು ಇನ್ನಷ್ಟು ಜನರನ್ನು ಬಂಧಿಸುವ ಸಾಧ್ಯತೆಯಿದೆ. ಪ್ರತಿಭಟನಾ ಮೆರವಣಿಗೆಯಲ್ಲಿ ಒಟ್ಟು 100ಕ್ಕು ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.
ಇದೇ ವೇಳೆ ದಾಳಿ ಹಿಂದೆ ಆಡಳಿತ ಸಿಪಿಎಂ ಪಕ್ಷದ ಕೈವಾಡವಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆಪ್ತರು ಸಹ ದಾಳಿಯ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿದೆ.
 ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು ಪರಿಶೀಲಿಸುವುದಾಗಿ ವೀಣಾ ತಿಳಿಸಿದ್ದಾರೆ. ಏತನ್ಯಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಸಿಪಿಎಂ ಕಚೇರಿಗೆ ನುಗಿ ದಾಂಧಲೆ ನಾಡೆಸಿದ್ದಾರೆ ಎಂದು ಸಿಪಿಎಂ ಆರೋಪಿಸಿದೆ.
ಗಟನೆ ಸಂಬಂಧ ಭದ್ರತಾ ಕೋಪಕ್ಕೆ ಕಾರಣವಾಗಿರುವ ಸಂಬಂದ ಡಿಎಸ್ಪಿಯನ್ನು ಸೇವೆಯಿಂದ ವಜಾಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ ಮತ್ತು ಎಡಿಜಿಪಿ ಮನೋಜ್ ಅಬ್ರಾಹಂಗೆ ತನಿಖಾಧಿಕಾರಿಯಾಗಿ ನೇಮಿಸಿದೆ.
ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು ಪರಿಶೀಲಿಸುವುದಾಗಿ ವೀಣಾ ತಿಳಿಸಿದ್ದಾರೆ. ಏತನ್ಯಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಸಿಪಿಎಂ ಕಚೇರಿಗೆ ನುಗಿ ದಾಂಧಲೆ ನಾಡೆಸಿದ್ದಾರೆ ಎಂದು ಸಿಪಿಎಂ ಆರೋಪಿಸಿದೆ.
ಗಟನೆ ಸಂಬಂಧ ಭದ್ರತಾ ಕೋಪಕ್ಕೆ ಕಾರಣವಾಗಿರುವ ಸಂಬಂದ ಡಿಎಸ್ಪಿಯನ್ನು ಸೇವೆಯಿಂದ ವಜಾಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ ಮತ್ತು ಎಡಿಜಿಪಿ ಮನೋಜ್ ಅಬ್ರಾಹಂಗೆ ತನಿಖಾಧಿಕಾರಿಯಾಗಿ ನೇಮಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments