Webdunia - Bharat's app for daily news and videos

Install App

Rahul Gandhi: ಕಾಂಗ್ರೆಸ್ ಜಾತಿ ಗಣತಿ ಮೂಲಕ ದೇಶದ ಎಕ್ಸ್ ರೇ ಮಾಡಲಿದೆ: ರಾಹುಲ್ ಗಾಂಧಿ

Krishnaveni K
ಸೋಮವಾರ, 7 ಏಪ್ರಿಲ್ 2025 (16:07 IST)
ನವದೆಹಲಿ: ಕಾಂಗ್ರೆಸ್ ಜಾತಿ ಗಣತಿ ಮೂಲಕ ದೇಶದ ಎಕ್ಸ್ ರೇ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಟ್ನಾದಲ್ಲಿ ನಡೆದ ಸಂವಿಧಾನ ಸಮ್ಮೇಳನದಲ್ಲಿ ಹೇಳಿಕೆ ನೀಡಿದ್ದಾರೆ.

ದೇಶದಲ್ಲಿ ಈಗ ಬಡವರ್ಗದವರನ್ನು ದ್ವಿತೀಯ ದರ್ಜೆಯ ಜನರನ್ನಾಗಿ ಟ್ರೀಟ್ ಮಾಡಲಾಗುತ್ತಿದೆ. ‘ಅಂಬೇಡ್ಕರ್ ದಲಿತರಿಗಾಗಿ ಹೋರಾಡಿದರು. ಅವರಿಗೆ ದಲಿತರ ನೋವು, ಕಷ್ಟ ಗೊತ್ತಿತ್ತು. ಅವರು ಸತ್ಯಕ್ಕಾಗಿ ಹೋರಾಡಿದವರು. ಹಾಗಾಗಿಯೇ ಮಹಾತ್ಮಾ ಗಾಂಧೀಜಿಯವರ ಬಯೋಗ್ರಫಿಯನ್ನು ‘ಸತ್ಯದ ಜೊತೆಗೆ ನನ್ನ ಪ್ರಯೋಗ’ ಎಂದು ಇಡಲಾಯಿತು ಹೊರತು ‘ಸುಳ್ಳಿನ ಜೊತೆಗೆ ನನ್ನ ಪ್ರಯೋಗ’ ಎಂದು ಇಟ್ಟಿರಲಿಲ್ಲ. ಇದನ್ನು ಬಹುಶಃ ಪ್ರಧಾನಿ ಮೋದಿ ಬರೆಯಬಹುದು. ಭಾರತದಲ್ಲಿ ಸತ್ಯ ಹೇಳುವುದು ಕಷ್ಟ. ಅಂಬೇಡ್ಕರ್, ಗೌತಮ ಬುದ್ಧ, ಗಾಂಧೀಜಿ ನಮಗೆ ಹೇಳಿದ್ದು ಏನು? ಸತ್ಯ ಹೇಳಲು ಹಿಂಜರಿಕೆ ಬೇಡ ಎಂದು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿ ಮೂಲಕ ಎಕ್ಸ್ ರೇ ಮಾಡಲಿದೆ. ಆ ಮೂಲಕ ಹಿಂದುಳಿದ ವರ್ಗದವರಿಗೂ ಸಮಾನ ಅವಕಾಶ ನೀಡಲಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments