Webdunia - Bharat's app for daily news and videos

Install App

Rahul Gandhi: ಕಾಂಗ್ರೆಸ್ ಜಾತಿ ಗಣತಿ ಮೂಲಕ ದೇಶದ ಎಕ್ಸ್ ರೇ ಮಾಡಲಿದೆ: ರಾಹುಲ್ ಗಾಂಧಿ

Krishnaveni K
ಸೋಮವಾರ, 7 ಏಪ್ರಿಲ್ 2025 (16:07 IST)
ನವದೆಹಲಿ: ಕಾಂಗ್ರೆಸ್ ಜಾತಿ ಗಣತಿ ಮೂಲಕ ದೇಶದ ಎಕ್ಸ್ ರೇ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಟ್ನಾದಲ್ಲಿ ನಡೆದ ಸಂವಿಧಾನ ಸಮ್ಮೇಳನದಲ್ಲಿ ಹೇಳಿಕೆ ನೀಡಿದ್ದಾರೆ.

ದೇಶದಲ್ಲಿ ಈಗ ಬಡವರ್ಗದವರನ್ನು ದ್ವಿತೀಯ ದರ್ಜೆಯ ಜನರನ್ನಾಗಿ ಟ್ರೀಟ್ ಮಾಡಲಾಗುತ್ತಿದೆ. ‘ಅಂಬೇಡ್ಕರ್ ದಲಿತರಿಗಾಗಿ ಹೋರಾಡಿದರು. ಅವರಿಗೆ ದಲಿತರ ನೋವು, ಕಷ್ಟ ಗೊತ್ತಿತ್ತು. ಅವರು ಸತ್ಯಕ್ಕಾಗಿ ಹೋರಾಡಿದವರು. ಹಾಗಾಗಿಯೇ ಮಹಾತ್ಮಾ ಗಾಂಧೀಜಿಯವರ ಬಯೋಗ್ರಫಿಯನ್ನು ‘ಸತ್ಯದ ಜೊತೆಗೆ ನನ್ನ ಪ್ರಯೋಗ’ ಎಂದು ಇಡಲಾಯಿತು ಹೊರತು ‘ಸುಳ್ಳಿನ ಜೊತೆಗೆ ನನ್ನ ಪ್ರಯೋಗ’ ಎಂದು ಇಟ್ಟಿರಲಿಲ್ಲ. ಇದನ್ನು ಬಹುಶಃ ಪ್ರಧಾನಿ ಮೋದಿ ಬರೆಯಬಹುದು. ಭಾರತದಲ್ಲಿ ಸತ್ಯ ಹೇಳುವುದು ಕಷ್ಟ. ಅಂಬೇಡ್ಕರ್, ಗೌತಮ ಬುದ್ಧ, ಗಾಂಧೀಜಿ ನಮಗೆ ಹೇಳಿದ್ದು ಏನು? ಸತ್ಯ ಹೇಳಲು ಹಿಂಜರಿಕೆ ಬೇಡ ಎಂದು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿ ಮೂಲಕ ಎಕ್ಸ್ ರೇ ಮಾಡಲಿದೆ. ಆ ಮೂಲಕ ಹಿಂದುಳಿದ ವರ್ಗದವರಿಗೂ ಸಮಾನ ಅವಕಾಶ ನೀಡಲಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಮತ್ತಷ್ಟು ಏರಿಕೆ

Gruhalakshmi: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವವರಿಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

PM Kisan Yojana: ಪಿಎಂ ಕಿಸಾನ್ ಯೋಜನೆ 20 ನೇ ಕಂತು ಬಿಡುಗಡೆ ಯಾವಾಗ, ಇಲ್ಲಿದೆ ಡೀಟೈಲ್ಸ್

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಭಾರೀ ಮಳೆ ಸೂಚನೆ, ಉಳಿದೆಡೆ ಹೇಗಿದೆ ಮಳೆ

Firing Case: ನ್ಯಾಯ ಸಿಗದಿದ್ದಲ್ಲಿ ಸುಮ್ಮನೇ ಕೂರವವರೇ ಅಲ್ಲ, ರಿಕ್ಕಿ ರೈ

ಮುಂದಿನ ಸುದ್ದಿ
Show comments