Webdunia - Bharat's app for daily news and videos

Install App

ನಿತೀಶ್ ರಾಜಕೀಯ ಪಿತೂರಿ ಮೊದಲೇ ಗೊತ್ತಿತ್ತು ಎಂದ ರಾಹುಲ್ ಗಾಂಧಿ

Webdunia
ಗುರುವಾರ, 27 ಜುಲೈ 2017 (11:02 IST)
ನವದೆಹಲಿ: ಬಿಹಾರದಲ್ಲಿ ರಾಜಕೀಯ ಹೈಡ್ರಾಮಾದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಿತೀಶ್ ಕುಮಾರ್ ರಾಜಕೀಯ ಪಿತೂರಿ ಬಗ್ಗೆ ಕೆಲವು ದಿನಗಳ ಹಿಂದೆಯೇ ಸುಳಿವು ಸಿಕ್ಕಿತ್ತು ಎಂದಿದ್ದಾರೆ.


ಇಂದಿನ ದಿನ ರಾಜಕೀಯ ನಾಯಕರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ತನ್ನ ವೈಯಕ್ತಿಕ ಹಿತಾಸಕ್ತಿಗಾಗಿ ನಿತೀಶ್ ಮಹಾಘಟಬಂಧನ್ ಮುರಿಯಲು 3-4 ತಿಂಗಳಿನಿಂದಲೂ ಯೋಜನೆ ನಡೆಸಿದ್ದರು. ಈ ಮೂಲಕ ನಿತೀಶ್ ಬಿಹಾರ ಜನತೆಗೆ ಮೋಸ ಮಾಡಿದ್ದಾರೆ’ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

ಇನ್ನೊಂದೆಡೆ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಸಿನಿಮಾ ಹಾಡೊಂದಕ್ಕೆ ನಿತೀಶ್ ನಡೆಯನ್ನು ಹೋಲಿಸಿದ್ದಾರೆ. ‘ನಾ ನಾ ಕರ್ತೇ ಪ್ಯಾರ್ ಕರ್ ದಿಯಾ’ ಹಾಡನ್ನು ನಿತೀಶ್ ಕುಮಾರ್ ನಡೆಗೆ ಹೋಲಿಸಿದ್ದಾರೆ. ಬಿಜೆಪಿಗೂ ನಮ್ಮ ಪಕ್ಷಕ್ಕೂ ಸೈದ್ಧಾಂತಿಕ ವಿರೋಧವಿದೆ ಎನ್ನುತ್ತಲೇ ಇದೀಗ  ಅದೇ ಬಿಜೆಪಿ ಜತೆ ಕೈ ಜೋಡಿಸಿದ್ದಾರೆ ಎಂದು ಅಖಿಲೇಶ್ ಟೀಕಿಸಿದ್ದಾರೆ.

ಇದನ್ನೂ ಓದಿ..  ಶುರುವಾಯ್ತು ಮಹಿಳಾ ಕ್ರಿಕೆಟಿಗರ ಶುಕ್ರದೆಸೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ಮೋದಿ ಕರ್ನಾಟಕಕ್ಕೆ ಆಗಮನ: ಹಸಿರು ಮಾರ್ಗದ ಪ್ರಯಾಣಿಕರಿಗೆ ಬಿಗ್‌ ಶಾಕ್

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಮುಂದಿನ ಸುದ್ದಿ
Show comments