Webdunia - Bharat's app for daily news and videos

Install App

ಸಿಎಂ ಹಿಮಾಂತ ಬಿಸ್ವಾ ಅತ್ಯಂತ ಭ್ರಷ್ಟ: ರಾಹುಲ್ ಗಾಂಧಿ

Krishnaveni K
ಬುಧವಾರ, 24 ಜನವರಿ 2024 (13:27 IST)
ಅಸ್ಸಾಂ: ಸಿಎಂ ಹಿಮಾಂತ ಬಿಸ್ವಾಸ್ ಅತ್ಯಂತ ಭ್ರಷ್ಠ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಅಸ್ಸಾಂನಲ್ಲಿ ಭಾರತ್ ನ್ಯಾಯ್ ಜೋಡೋ ಯಾತ್ರೆಯ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಮತ್ತೊಮ್ಮೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾರನ್ನು ಅತ್ಯಂತ ಭ್ರಷ್ಟ ಸಿಎಂ ಎಂದಿದ್ದಾರೆ.

ಈ ಮೊದಲು ರಾಹುಲ್ ಇದೇ ರೀತಿ ವಾಗ್ದಾಳಿ ನಡೆಸಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಯಾತ್ರೆ ವೇಳೆ ಅಸ್ಸಾಂನಲ್ಲಿ ರಾಹುಲ್ ಗಾಂಧಿ ಮತ್ತು ಅವರ ಸಂಗಡಿಗರ ಮೇಲೆ ಹಿಂಸಾಚಾರಕ್ಕೆ ಪ್ರಚೋದನೆ ಆರೋಪದಲ್ಲಿ ಕೇಸ್ ದಾಖಲಾದ ಬೆನ್ನಲ್ಲೇ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಅಸ್ಸಾಂನ ಮುಖ್ಯಮಂತ್ರಿಗಳು ಎಲ್ಲೆಡೆ ಧ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಜನರ ಜಮೀನನ್ನು ಬಲವಂತವಾಗಿ ಕಿತ್ತುಕೊಳ್ಳುತ್ತಿದ್ದಾರೆ. ಅವರು ದೇಶದ ಅತ್ಯಂತ ಭ್ರಷ್ಟ ಸಿಎಂ’ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments