Webdunia - Bharat's app for daily news and videos

Install App

ದೇಶದ ಯುವಕರನ್ನು ಕ್ಷಮೆ ಕೇಳಬೇಕು : ರಾಹುಲ್ ಗಾಂಧಿ

Webdunia
ಶನಿವಾರ, 18 ಜೂನ್ 2022 (12:05 IST)
ನವೆದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಉತ್ತರ ಮತ್ತು ದಕ್ಷಿಣ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ.

ಈ ನಡುವೆ ಹೊಸ ಸೇನಾ ನೇಮಕಾತಿಯ ನೀತಿಯನ್ನು ಯುವಕರು ತಿರಸ್ಕರಿಸುತ್ತಿರುವ ಬಗ್ಗೆ ಟ್ವಿಟ್ಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

 
ಸತತ 8 ವರ್ಷಗಳಿಂದ ಬಿಜೆಪಿ ಸರ್ಕಾರ ಜೈ ಜವಾನ್, ಜೈ ಕಿಸಾನ್ ಮೌಲ್ಯಗಳಿಗೆ ಅಪಮಾನ ಮಾಡಿದೆ. ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ಹಿಂಪಡೆಯಬೇಕು ಎಂದು ಈ ಹಿಂದೆ ಹೇಳಿದ್ದೆ. ಈಗಲೂ ಪ್ರಧಾನಿ ನರೇಂದ್ರ ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು. ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

Bantwal Murder: ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ

Dr HS Venkateshmurthy: ಖ್ಯಾತ ಗೀತ ಸಾಹಿತಿ ಎಚ್ಎಸ್ ವೆಂಕಟೇಶ್ ಮೂರ್ತಿ ಇನ್ನಿಲ್ಲ

ಮುಂದಿನ ಸುದ್ದಿ
Show comments