Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಹೇಳಿಕೆಗೆ ಪಕ್ಷದೊಳಗೇ ಅಸಮಾಧಾನ

ರಾಹುಲ್ ಗಾಂಧಿ ಹೇಳಿಕೆಗೆ ಪಕ್ಷದೊಳಗೇ ಅಸಮಾಧಾನ
ನವದೆಹಲಿ , ಗುರುವಾರ, 25 ಫೆಬ್ರವರಿ 2021 (10:44 IST)
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಭಾರತಕ್ಕಿಂತ ದಕ್ಷಿಣ ಭಾರತದಲ್ಲೇ ರಾಜಕೀಯ ಮಾಡುವುದು ಖುಷಿ ಕೊಡುತ್ತಿದೆ ಎಂದು ನೀಡಿದ್ದ ಹೇಳಿಕೆಗೆ ಪಕ್ಷದೊಳಗೇ ಅಸಮಾಧಾನಕ್ಕೆ ಗುರಿಯಾಗಿದೆ.


ರಾಷ್ಟ್ರೀಯ ಪಕ್ಷದ ನಾಯಕರಾಗಿ ರಾಹುಲ್ ಈ ರೀತಿ ಬೇಧ ಭಾವ ತೋರುವ ಹೇಳಿಕೆ ನೀಡಬಾರದಿತ್ತು ಎಂದು ಪಕ್ಷದ ಹಿರಿಯ ನಾಯಕರೇ ಅಸಮಾಧಾನ ತೋರ್ಪಡಿಸಿದ್ದಾರೆ. ಈ ರೀತಿ ಪ್ರಾದೇಶಿಕ ಮಟ್ಟಕ್ಕೆ ಸೀಮಿತಗೊಳಿಸುವ ಹೇಳಿಕೆ ನೀಡಬಾರದಿತ್ತು ಎಂದು ಕಾಂಗ್ರೆಸ್ ನಲ್ಲಿ ಕೇಳಿಬಂದಿದೆ. ಇದೇ ವಿಚಾರವನ್ನಿಟ್ಟುಕೊಂಡು ಬಿಜೆಪಿ ಕೂಡಾ ರಾಹುಲ್ ರನ್ನು ಟೀಕೆ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಂಟೆ ಬಜಾಯ್ಸಿದ್ರೆ ಕೊರೋನಾ ಹೋಗಲ್ಲ: ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ರಮ್ಯಾ