ರಾಹುಲ್ ಗಾಂಧಿ ಹೇಳಿಕೆಗೆ ಪಕ್ಷದೊಳಗೇ ಅಸಮಾಧಾನ

Webdunia
ಗುರುವಾರ, 25 ಫೆಬ್ರವರಿ 2021 (10:44 IST)
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಭಾರತಕ್ಕಿಂತ ದಕ್ಷಿಣ ಭಾರತದಲ್ಲೇ ರಾಜಕೀಯ ಮಾಡುವುದು ಖುಷಿ ಕೊಡುತ್ತಿದೆ ಎಂದು ನೀಡಿದ್ದ ಹೇಳಿಕೆಗೆ ಪಕ್ಷದೊಳಗೇ ಅಸಮಾಧಾನಕ್ಕೆ ಗುರಿಯಾಗಿದೆ.


ರಾಷ್ಟ್ರೀಯ ಪಕ್ಷದ ನಾಯಕರಾಗಿ ರಾಹುಲ್ ಈ ರೀತಿ ಬೇಧ ಭಾವ ತೋರುವ ಹೇಳಿಕೆ ನೀಡಬಾರದಿತ್ತು ಎಂದು ಪಕ್ಷದ ಹಿರಿಯ ನಾಯಕರೇ ಅಸಮಾಧಾನ ತೋರ್ಪಡಿಸಿದ್ದಾರೆ. ಈ ರೀತಿ ಪ್ರಾದೇಶಿಕ ಮಟ್ಟಕ್ಕೆ ಸೀಮಿತಗೊಳಿಸುವ ಹೇಳಿಕೆ ನೀಡಬಾರದಿತ್ತು ಎಂದು ಕಾಂಗ್ರೆಸ್ ನಲ್ಲಿ ಕೇಳಿಬಂದಿದೆ. ಇದೇ ವಿಚಾರವನ್ನಿಟ್ಟುಕೊಂಡು ಬಿಜೆಪಿ ಕೂಡಾ ರಾಹುಲ್ ರನ್ನು ಟೀಕೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments