ನಿಮ್ಮ ಕೈಲಾಗದಿದ್ರೆ ಒಪ್ಪಿಕೊಳ್ಳಿ ಎಂದು ಕೇಂದ್ರಕ್ಕೆ ಟಾಂಗ್ ಕೊಟ್ಟ ರಾಹುಲ್ ಗಾಂಧಿ

Webdunia
ಶನಿವಾರ, 11 ನವೆಂಬರ್ 2017 (09:58 IST)
ನವದೆಹಲಿ: ಗುಜರಾತ್ ಗೆ ಚುನಾವಣಾ ಪ್ರಚಾರಕ್ಕಾಗಿ ಮೂರು ದಿನಗಳ ಪ್ರವಾಸ ಕೈಗೊಳ್ಳಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 
‘ಭಾರತೀಯರ ಮೇಲೆ ಗಬ್ಬರ್ ಸಿಂಗ್ ಟ್ಯಾಕ್ಸ್ ಹಾಕಲು ಬಿಜೆಪಿಗೆ ನಾವು ಅವಕಾಶ ಮಾಡಿಕೊಡಲ್ಲ. ಅವರಿಗೆ ಸಣ್ಣ ಮತ್ತು ಮಧ್ಯಮ ವರ್ಗದ ಉದ್ದಿಮೆಗಳ ಬೆನ್ನುಲುಬು ಮುರಿಯಲು ಸಾಧ್ಯವಿಲ್ಲ. ಕೋಟ್ಯಂತರ ಜನರ ಉದ್ಯೋಗಕ್ಕೆ ಕನ್ನ ಹಾಕಲು ಬಿಡಲ್ಲ’ ಎಂದು ರಾಹುಲ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಜಿಎಸ್ ಟಿ ತೆರಿಗೆಯನ್ನು ರಾಹುಲ್ ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಲೇವಡಿ ಮಾಡುತ್ತಿರತ್ತಾರೆ. ಅದರ ಜತೆಗೆ ರಾಹುಲ್ ಟ್ವಿಟರ್ ನಲ್ಲೇ ಕೇಂದ್ರ ಸರ್ಕಾರಕ್ಕೆ ಮೂರು ಸಲಹೆ ನೀಡಿದ್ದಾರೆ. ಜಿಎಸ್ ಟಿ ತೆರಿಗೆಯನ್ನು ಸರಳೀಕರಣಗೊಳಿಸಿ, ಕಾಂಪ್ಲೆಕ್ಸ್ ಸೇವೆಗಳ ಮೂಲಕ ಭಾರತದ ಸಮಯ ಹಾಳು ಮಾಡಬೇಡಿ, ನಿಮ್ಮ ಕೈಲಾಗದಿದ್ದರೆ ಅಸಹಾಯಕತೆಯನ್ನು ಒಪ್ಪಿಕೊಳ್ಳಿ ಎಂದು ರಾಹುಲ್ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments