ರಫೇಲ್ ಅವ್ಯವಹಾರ ಬಗ್ಗೆ ಪ್ರಧಾನಿ ಮೋದಿ ಸ್ವತಃ ತಮ್ಮ ವಿರುದ್ಧ ತನಿಖೆ ಮಾಡಿಸಲಿ- ರಾಹುಲ್ ಗಾಂಧಿ

Webdunia
ಗುರುವಾರ, 7 ಮಾರ್ಚ್ 2019 (13:12 IST)
ನವದೆಹಲಿ : ರಫೇಲ್ ಒಪ್ಪಂದದಲ್ಲಿ ಅವ್ಯವಹಾರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಎನ್.ಡಿ.ಎ.ಸರ್ಕಾರಕ್ಕೆ ಈಗ ರಫೇಲ್ ಒಪ್ಪಂದದ ದಾಖಲೆ ಕಳೆದುಹೋಗಿವೆ ಎಂಬ ಹೊಸ ಸಾಲು ಸಿಕ್ಕಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.


ದೆಹಲಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ‘ರಫೇಲ್ ದಾಖಲೆ ಕಳೆದುಹೋಗಿದ್ದರೆ ನಮ್ಮ ಆರೋಪ ಸತ್ಯ. ಹಣ ಎಲ್ಲಿ ಹೋಯಿತೆಂಬ ಸತ್ಯ ಶೀಘ್ರದಲ್ಲೇ ಹೊರಬರಲಿದೆ. ಅನಿಲ್ ಅಂಬಾನಿಗೆ ಹಣ ನೀಡುವುದಕ್ಕಾಗಿ ರಫೇಲ್ ಒಪ್ಪಂದವನ್ನು ಪ್ರಧಾನಿ ಮೋದಿ ವಿಳಂಬ ಮಾಡ್ತಿದ್ದಾರೆ.  ಅನಿಲ್ ಅಂಬಾನಿಗೆ ಮೋದಿ 30 ಸಾವಿರ ಕೋಟಿ ರೂ. ನೀಡಿದ್ದಾರೆ’ ಎಂದು ಆರೋಪಿಸಿದ್ದಾರೆ.


‘ರಫೇಲ್ ಡೀಲ್ ದಾಖಲೆಯನ್ನು ಮೋದಿ ಪಾತ್ರ ಸ್ಪಷ್ಟವಾಗಿದೆ. ರಫೇಲ್ ಒಪ್ಪಂದದಲ್ಲಿ ಮೋದಿ ಬೈಪಾಸ್ ಸರ್ಜರಿ ಮಾಡಿದ್ದಾರೆ. ಈ ಬಗ್ಗೆ ರಫೇಲ್ ದಾಖಲೆಯಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಪ್ರಧಾನಿ ಮೋದಿಯನ್ನು ರಕ್ಷಿಸಲು ಎಲ್ಲ ರೀತಿಯಲ್ಲಿ ಪ್ರಯತ್ನ ಪಡುತ್ತಿದ್ದಾರೆ. ರಫೇಲ್ ಒಪ್ಪಂದದಲ್ಲಿ ಪಿಎಂಒ ಹಸ್ತಕ್ಷೇಪ ಮಾಡಿದ್ದು ಏಕೆ? ದಾಖಲೆಯಲ್ಲಿ ಯಾರ ಹೆಸರಿದೆಯೋ ಅವರ ತನಿಖೆಯಾಗಲಿ. ಪ್ರಧಾನಿ, ಪ್ರಧಾನಿ ಕಾರ್ಯಾಲಯದ ವಿರುದ್ಧ ತನಿಖೆಯಾಗಲಿ. ಪ್ರಧಾನಿ ಮೋದಿ ಸತಃ ತಮ್ಮ ವಿರುದ್ಧ ತನಿಖೆ ಮಾಡಿಸಲಿ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments