Webdunia - Bharat's app for daily news and videos

Install App

ನಗೆಪಾಟಲಿಗೀಡಾದ ರಾಹುಲ್ ಗಾಂಧಿ ವ್ಯಂಗ್ಯ!

Webdunia
ಗುರುವಾರ, 16 ನವೆಂಬರ್ 2017 (08:50 IST)
ಅಹಮ್ಮದಾಬಾದ್: ಗುಜರಾತ್ ಚುನಾವಣೆ ಪ್ರಚಾರಕ್ಕಾಗಿ ಗುಜರಾತ್ ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಆಗಾಗ ಪ್ರಧಾನಿ ಮೋದಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿರುತ್ತಾರೆ. ಆದರೆ ಈ ರೀತಿ ಅವರು ಟೀಕಿಸಿದ ಮಾತು ಅವರಿಗೇ ತಿರುಗುಬಾಣವಾಗಿದೆ.

 
ಚುನಾವಣಾ ರ್ಯಾಲಿಯೊಂದರಲ್ಲಿ ಪ್ರಧಾನಿ ಮೋದಿಯನ್ನು ತಮಾಷೆ ಮಾಡುತ್ತಾ ರಾಹುಲ್ ಗಾಂಧಿ ‘ನಾನು ಎಂತಹ ಮಿಷನ್ ತರುತ್ತೇನೆಂದರೆ, ಈ ಕಡೆಯಿಂದ ಆಲೂಗಡ್ಡೆ ಹಾಕಿದರೆ, ಆ ಬದಿಯಿಂದ ಚಿನ್ನದ ಗಟ್ಟಿ ಬಂದು ಬೀಳುತ್ತದೆ’ ಎಂದಿದ್ದರು.

ಪ್ರಧಾನಿ ಮೋದಿ ಈ ರೀತಿ ಜನರನ್ನು ಮರಳು ಮಾಡುತ್ತಾರೆಂದು ತಮಾಷೆ ಮಾಡಲು ಹೋದ ರಾಹುಲ್ ಮೋದಿ ಅಭಿಮಾನಿಗಳಿಂದ ತಾವೇ ತಮಾಷೆಯ ವಸ್ತುವಾಗಿದ್ದಾರೆ.  ನೋಡಿ ರಾಹುಲ್ ಗಾಂಧಿ ಚಿನ್ನ ಮಾರುತ್ತಿರುವ ಹೊಸ ಫೋಟೋ ಎಂದು ಕೆಲವರು ತಮಾಷೆ ಮಾಡಿದರೆ ಇನ್ನು ಕೆಲವರು, ರಾಹುಲ್ ಗಾಂಧಿ ದೇಶದ ಬೆಸ್ಟ್ ಕಾಮೆಡಿಯನ್ ಎಂದು ನಾನು ಹೇಳುವಾಗ ನಿಮಗೆ ಯಾರಿಗಾದರೂ ಕೋಪ ಬಂದರೆ ಕ್ಷಮೆಯಿರಲಿ ಎಂದು ಕಾಲೆಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments