Webdunia - Bharat's app for daily news and videos

Install App

ಸೇನೆಗೆ ಯಾಕೆ ಶಸ್ತ್ರಾಸ್ತ್ರ ಕೊಡಲಿಲ್ಲ ಎಂದು ಪ್ರಶ್ನಿಸಿ ತಾವೇ ಟ್ರೋಲ್ ಗೊಳಗಾದ ರಾಹುಲ್ ಗಾಂಧಿ

Webdunia
ಶುಕ್ರವಾರ, 19 ಜೂನ್ 2020 (09:24 IST)
ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಸಂಘರ್ಷ ನಡೆದಾಗ ಯೋಧರ ರಕ್ಷಣೆಗೆ ಶಸ್ತ್ರಾಸ್ತ್ರ ನೀಡಿರಲಿಲ್ಲ ಯಾಕೆ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಲು ಹೋಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಾವೇ ಇಕ್ಕಟ್ಟಿಗೆ ಸಿಲುಕಿದ್ದಾರೆ.


ಅಸಲಿಗೆ ಭಾರತ-ಚೀನಾ ಗಡಿಯಲ್ಲಿ ಶಸ್ತ್ರಾಸ್ತ್ರ ಕೊಂಡೊಯ್ಯುವುದಕ್ಕೆ ಸಮಸ್ಯೆಯಿಲ್ಲ. ಆದರೆ ಅದನ್ನು ಬಳಸುವುದಕ್ಕೆ ಕೆಲವು ಶಾಂತಿ ಒಪ್ಪಂದಗಳು ಅಡ್ಡಿಯಾಗುತ್ತವೆ. 1996 ಮತ್ತು 2005 ರಲ್ಲಿ ಉಭಯ ದೇಶಗಳ ನಡುವೆ ನಡೆದ ಶಾಂತಿ ಒಪ್ಪಂದದ ಪರಿಣಾಮ ಇಲ್ಲಿ ಗುಂಡಿನ ಕಾಳಗ ನಡೆದಿಲ್ಲ.

ಹೀಗಾಗಿ ರಾಹುಲ್ ಗಾಂಧಿ ಟ್ವೀಟ್ ಗೆ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಇದಕ್ಕೆ ನಿಮ್ಮ ಹಿಂದಿನ ಸರ್ಕಾರದ ಒಪ್ಪಂದವೇ ಕಾರಣವಾಗಿತ್ತು ಎಂದು ಹಲವರು ತಿರುಗೇಟು ನೀಡಿದ್ದಾರೆ. ರಾಹುಲ್ ಟೀಕೆಯ ಬಳಿಕ ವಿದೇಶಾಂಗ ಸಚಿವ ಜೈಶಂಕರ್ ಕೂಡಾ ಸ್ಪಷ್ಟನೆ ನೀಡಿದ್ದು, ಯೋಧರ ಕೈಗೆ ಶಸ್ತ್ರಾಸ್ತ್ರ ನೀಡಲಾಗಿತ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments