Webdunia - Bharat's app for daily news and videos

Install App

ವಿಶ್ವಾಸ ಮತ ಸೋಲಿನ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್

Webdunia
ಬುಧವಾರ, 24 ಜುಲೈ 2019 (09:36 IST)
ನವದೆಹಲಿ: ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನದ ಬಗ್ಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು ಇದು ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಮತ್ತು ಕರ್ನಾಟಕದ ಜನರ ಸೋಲು ಎಂದಿದ್ದಾರೆ.


ವಿಶ್ವಾಸಮತದಲ್ಲಿ ಸಿಎಂ ಕುಮಾರಸ್ವಾಮಿಗೆ ಸೋಲಾಗುತ್ತಿದ್ದಂತೇ ಟ್ವೀಟ್ ಮಾಡಿದ ರಾಹುಲ್ ಗಾಂಧಿ ‘ಅಧಿಕಾರ ದಾಹಿಗಳ ದುರಾಸೆಯಿಂದಾಗಿ ವಿಶ್ವಾಸಮತ ಸೋಲಾಗಿದೆ. ಆದರೆ ಅಂತಿಮವಾಗಿ ಇದು ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಮತ್ತು ಕರ್ನಾಟಕದ ಜನತೆಯ ಸೋಲು’ ಎಂದು ದೂರಿದ್ದಾರೆ.

ಮೊದಲ ದಿನದಿಂದಲೂ ಅಧಿಕಾರ ದಾಹಿಗಳು ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಮುರಿಯಲು ನೋಡುತ್ತಿದ್ದವು. ಅವರಿಗೆ ಒಳಗೆ ಮತ್ತು ಹೊರಗೆ ಅಧಿಕಾರ ದಾಹಿಗಳ ಟಾರ್ಗೆಟ್ ಆಗಿದ್ದರು. ಕೊನೆಗೂ ಇವರ ದುರಾಸೆಯೇ ಗೆದ್ದಿತು’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮದುವೆಯಾಗುವುದಾಗಿ ನಂಬಿಸಿ ವಂಚನೆ: ಶಾಸಕ ಪ್ರಭು ಚವಾಣ್ ಪುತ್ರನ ವಿರುದ್ಧ ಯುವತಿ ದೂರು

ಮುಂದಿನ ಸುದ್ದಿ
Show comments