Webdunia - Bharat's app for daily news and videos

Install App

ರಾಹುಲ್ ಗಾಂಧಿ ವಿಯೆಟ್ನಾಂಗೆ ಹಾರಿದ್ಯಾಕೆ, ಸೀಕ್ರೆಟ್ ರಿವೀಲ್ ಮಾಡಿದ ಕಾಂಗ್ರೆಸ್ ಸಂಸದ

Krishnaveni K
ಮಂಗಳವಾರ, 31 ಡಿಸೆಂಬರ್ 2024 (16:29 IST)
ನವದೆಹಲಿ: ಹೊಸ ವರ್ಷದ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿರುವುದಕ್ಕೆ ಬಿಜೆಪಿ ಟೀಕೆ ಮಾಡಿದೆ. ಆದರೆ ರಾಹುಲ್ ವಿಯೆಟ್ನಾಂಗೆ ಹೋಗಿದ್ಯಾಕೆ ಎಂದು ಕಾಂಗ್ರೆಸ್ ಸಂಸದ ಸೀಕ್ರೆಟ್ ಬಯಲು ಮಾಡಿದ್ದಾರೆ.
 

ಈ ಹಿಂದೆ ರಾಹುಲ್ ಗಾಂಧಿ ಪದೇ ಪದೇ ವಿದೇಶ ಪ್ರವಾಸ ಮಾಡುವುದನ್ನು ಬಿಜೆಪಿ ಅನುಮಾನದಿಂದ ಪ್ರಶ್ನೆ ಮಾಡುತ್ತಿತ್ತು. ಇದೀಗ ಮತ್ತೆ ರಾಹುಲ್ ಇದ್ದಕ್ಕಿದ್ದಂತೆ ವಿಯೆಟ್ನಾಂಗೆ ಪ್ರವಾಸ ಮಾಡಿದ್ದಾರೆ. ಇದೀಗ ಬಿಜೆಪಿ ಟೀಕೆಗೆ ಆಹಾರವಾಗಿದೆ.

ಒಂದೆಡೆ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸಾವಿನ ದುಃಖ ಒಂದೆಡೆಯಾದರೆ ಇನ್ನೊಂದೆಡೆ ರಾಹುಲ್ ಗಾಂಧಿಗೆ ವಿದೇಶದಲ್ಲಿ ನ್ಯೂ ಇಯರ್ ಪಾರ್ಟಿ ಮೋಜು ಮಾಡುವ ಹುಮ್ಮಸ್ಸು ಎಂದು ಬಿಜೆಪಿ ಟೀಕೆ ಮಾಡಿದೆ. ಇದಕ್ಕೀಗ ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಉತ್ತರ ನೀಡಿದ್ದಾರೆ.

ರಾಹುಲ್ ಗಾಂಧಿ ಈ ಮೊದಲೇ ನಿಗದಿಯಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಯೆಟ್ನಾಂಗೆ ತೆರಳಿದ್ದಾರೆ. ಡಾ ಮನಮೋಹನ್ ಸಿಂಗ್ ನಿಧನರಾದಾಗ ರಾಹುಲ್ ಗಾಂಧಿ ಕಣ್ಣೀರು ಹಾಕಿದ್ದು ಎಲ್ಲರೂ ನೋಡಿಲ್ಲವೇ ಎಂದು ಟ್ವೀಟ್ ಮುಖಾಂತರ ಬಿಜೆಪಿ ಟೀಕೆಗೆ ಉತ್ತರ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments