ಅಮ್ಮನ ಕ್ಷೇತ್ರದ ಸಂತ್ರಸ್ತರ ಭೇಟಿಗೆ ತೆರಳಿದ ರಾಹುಲ್ ಗಾಂಧಿ

Webdunia
ಗುರುವಾರ, 2 ನವೆಂಬರ್ 2017 (10:37 IST)
ರಾಯ್ ಬರೇಲಿ: ಸೋನಿಯಾ ಗಾಂಧಿ ಪ್ರತಿನಿಧಿಸುವ ಸಂಸದೀಯ ಕ್ಷೇತ್ರ ರಾಯ್ ಬರೇಲಿಯಲ್ಲಿ ಉಷ್ಣವಿದ್ಯುತ್ ನಿಗಮ (ಎನ್ ಟಿಪಿಸಿ) ಘಟಕದಲ್ಲಿ ಬಾಯ್ಲರ್ ಸ್ಪೋಟಗೊಂಡ ಪರಿಣಾಮ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

 
ಈ ಹಿನ್ನಲೆಯಲ್ಲಿ ಗುಜರಾತ್ ಪ್ರವಾಸಕ್ಕೆ ತೆರಳಲಿದ್ದ ರಾಹುಲ್ ಗಾಂಧಿ ತಮ್ಮ ಪ್ರವಾಸ ಮೊಟಕುಗೊಳಿಸಿ ರಾಯ್ ಬರೇಲಿಗೆ ತೆರಳಿದ್ದಾರೆ. ಸಂತ್ರಸ್ತರನ್ನು ಕಂಡ ಮೇಲೆ ಗುಜರಾತ್ ಗೆ ಮರಳುವುದಾಗಿ ಅವರು ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

800 ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯ ನಿರ್ವಹಿಸುವ ಉಷ್ಣ ಘಟಕದಲ್ಲಿ ನಿನ್ನೆ ಮಧ್ಯಾಹ್ನ ಸ್ಪೋಟ ಸಂಭವಿಸಿತ್ತು. ಸಾವು ನೋವಿನ ಸಂಖ್ಯೆ ಇನ್ನೂ ಹೆಚ್ಚುವ ಸಂಭವವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments