Webdunia - Bharat's app for daily news and videos

Install App

ಇಂದು ಸಂಸತ್ ಕಲಾಪಕ್ಕೆ ರಾಹುಲ್ ಗಾಂಧಿ ಹಾಜರು

Webdunia
ಸೋಮವಾರ, 7 ಆಗಸ್ಟ್ 2023 (11:30 IST)
ಸುಪ್ರೀಂ ಆದೇಶ ಬೆನ್ನಲ್ಲೇ ಸೋಮವಾರ ಲೋಕಸಭೆಯ ಸ್ಪೀಕರ್ ಸದಸ್ಯತ್ವವನ್ನ ಮರಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆ ಅಧಿವೇಶನಕ್ಕೆ ಹಾಜರಾಗಬಹುದಾಗಿದೆ. 

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.

ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿ.ಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ
Show comments