Webdunia - Bharat's app for daily news and videos

Install App

ಶನಿವಾರದ ಒಳಗಡೆ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ ರಾಹುಲ್ ಗಾಂಧಿ

Webdunia
ಶುಕ್ರವಾರ, 21 ಏಪ್ರಿಲ್ 2023 (13:12 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರದ ಒಳಗಡೆ ದೆಹಲಿಯ ತುಘಲಕ್ ಲೇನ್ನಲ್ಲಿರುವ ತಮ್ಮ ಅಧಿಕೃತ ಬಂಗಲೆಯನ್ನು ತೊರೆಯಲು ನಿರ್ಧರಿಸಿದ್ದಾರೆ.
 
ಎರಡು ವರ್ಷಗಳ ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಚಿವಾಲಯ ವಯನಾಡು ಲೋಕಸಭಾ ಕ್ಷೇತ್ರದಿಂದ ಅನರ್ಹ ಮಾಡಲಾಗಿತ್ತು. ಅನರ್ಹ ಮಾಡಿದ ಬಳಿಕ ಸರ್ಕಾರಿ ಬಂಗಲೆಯಲ್ಲಿ ಉಳಿಯಲು ಸಾಧ್ಯವಿಲ್ಲದ ಕಾರಣ ಲೋಕಸಭೆಯ ವಸತಿ ಸಮಿತಿಯು ಗಾಂಧಿಯವರಿಗೆ ನೋಟಿಸ್ ಜಾರಿ ಮಾಡಿತ್ತು. 

ರಾಹುಲ್ ಗಾಂಧಿ ಆ ಬಂಗಲೆಯಲ್ಲಿ 2005ರಿಂದ ವಾಸವಾಗಿದ್ದರು. ಲೋಕಸಭೆಯ ವಸತಿ ಸಮಿತಿಯು ಭಾನುವಾರದ ಒಳಗಡೆ ಮನೆ ಖಾಲಿ ಮಾಡಲು ಗಡವು ನಿಗದಿಪಡಿಸಿತ್ತು

ಕೇಂದ್ರ ದೆಹಲಿಯ ಜನಪಥ್ನಲ್ಲಿರುವ ತಾಯಿ ಸೋನಿಯಾ ಗಾಂಧಿ ಅವರ ಬಂಗಲೆಗೆ ತೆರಳುವುದಾಗಿ ರಾಹುಲ್ ಗಾಂಧಿಯವರ ಕಚೇರಿ ತಿಳಿಸಿದೆ. ಅಲ್ಲದೆ ಕಳೆದ ವಾರ ಮನೆಯ ಸಾಮಾಗ್ರಿಗಳನ್ನು ಟ್ರಕ್ನಲ್ಲಿ ಸಾಗಿಸಿದ್ದು ಕಂಡು ಬಂದಿತ್ತು. ಇನ್ನೂ ಮನೆ ಖಾಲಿ ಮಾಡಲು ಒಪ್ಪಿಕೊಂಡಿರುವ ರಾಹುಲ್ ಗಾಂಧಿಯವರಿಗೆ ಪಕ್ಷದ ನಾಯಕರು ಮನೆಗಳ ಆಫರ್ಗಳನ್ನು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments