Webdunia - Bharat's app for daily news and videos

Install App

ರಾಹುಲ್‌ಗೆ ಭೃಷ್ಟಾಚಾರದ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ: ತೋಮರ್

Webdunia
ಬುಧವಾರ, 23 ಏಪ್ರಿಲ್ 2014 (12:15 IST)
ಮಧ್ಯಪ್ರದೇಶ  ವೃತ್ತಿಪರ ವೈದ್ಯಕೀಯ ಪರೀಕ್ಷೆ ಬೋರ್ಡ್ ಹಗರಣದ ಕುರಿತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕೆಗೆ ಮಾರುತ್ತರ ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನರೇಂದ್ರ ಸಿಂಗ್ ತೋಮರ್ ರಾಹುಲ್ ಗಾಂಧಿಗೆ ಭೃಷ್ಟಾಚಾರದ ಕುರಿತು ಮಾತನಾಡಲು ನೈತಿಕ ಹಕ್ಕಿಲ್ಲ ಎಂದು ಹೇಳಿದ್ದಾರೆ. 
ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಹಂತದ ಮತದಾನಕ್ಕೆ ಕೊನೆಯ ದಿನದ ಪ್ರಚಾರ ನಡೆಸುತ್ತ ಮಾತನಾಡುತ್ತಿದ್ದ ತೋಮರ್ "ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಕುತ್ತಿಗೆ ಆಳದಷ್ಟು ವಿವಿಧ ವಂಚನೆಗಳಲ್ಲಿ ಮುಳುಗಿದೆ, ಹಾಗಾಗಿ  ರಾಹುಲ್ ಗಾಂಧಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ" ಎಂದು ಹೇಳಿದ್ದಾರೆ. 
 
ಕಾಂಗ್ರೆಸ್ ಉಪಾಧ್ಯಕ್ಷ ಇತ್ತೀಚೆಗೆ ಎಮ್‌ಪಿಪಿಇಬಿ  ಹಗರಣದಲ್ಲಿ ಬಿಜೆಪಿ ಸರ್ಕಾರದ ಪಾತ್ರವಿದೆ ಎಂದು ಆರೋಪಿಸಿದ್ದರು.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕು ಎಂಬ ಕಾಂಗ್ರೆಸ ಬೇಡಿಕೆಯನ್ನು ತಿರಸ್ಕರಿಸಿದ ತೋಮರ್,  ವಿಶೇಷ ಕಾರ್ಯಪಡೆ ತನ್ನ ಕೆಲಸವನ್ನು ಸಮರ್ಥವಾಗಿ ನಡೆಸುತ್ತಿದೆ ಎಂದು ಹೇಳಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments