Webdunia - Bharat's app for daily news and videos

Install App

ಕೇಂದ್ರದಲ್ಲಿರುವುದು ಉದ್ಯಮಪತಿಗಳ ಸರ್ಕಾರ: ರಾಹುಲ್ ಗಾಂಧಿ

Webdunia
ಗುರುವಾರ, 27 ಆಗಸ್ಟ್ 2015 (16:46 IST)
ರೈತರ ಆತ್ಮಹತ್ಯೆ ವಿಷಯವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ಮೇಲೆ ಪ್ರಖರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರದಲ್ಲಿರುವುದು ಉದ್ಯಮಪತಿಗಳ ಸರ್ಕಾರ ಎಂದು ಜರಿದಿದ್ದಾರೆ.
 
ಪುಲ್ವಾಮಾದಲ್ಲಿ ರೈತ ಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, 'ಸಂಪೂರ್ಣ ದೇಶದ ಕೃಷಿಕರು ಇಂದು ಕಷ್ಟದಲ್ಲಿ ಸಿಲುಕಿದ್ದಾರೆ. ಆದರೆ ಸರ್ಕಾರ ಎರಡು, ಮೂರು ದೊಡ್ಡ ಉದ್ಯಮಪತಿಗಳಿಗಷ್ಟೇ ಮೀಸಲಾಗಿದೆ', ಎಂದು ಕಿಚಾಯಿಸಿದ್ದಾರೆ. 
 
ರಾಹುಲ್ ಗಾಂಧಿ ಎರಡು ದಿನಗಳ ಜಮ್ಮು ಕಾಶ್ಮೀರ ಪ್ರವಾಸದಲ್ಲಿದ್ದಾರೆ
 
ನಿನ್ನೆ ಪೂಂಚ್ ಜಿಲ್ಲೆಯ ಬಾಲಾಕೋಟ್​ನಲ್ಲಿ, ಪಾಕಿಸ್ತಾನದ ಶೆಲ್ ದಾಳಿಗೆ ಸಿಲುಕಿ ನಲುಗಿ ಹೋಗಿರುವ ಗ್ರಾಮಸ್ಥರನ್ನು ಭೇಟಿಯಾದ ರಾಹುಲ್ ಅವರಿಗೆ ಸಾಂತ್ವನ ಹೇಳಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments