ದಲಿತರು, ಹಿಂದುಳಿದವರು ರಾಷ್ಟ್ರೀಯವಾದಿಗಳಲ್ಲವೇ?

Webdunia
ಗುರುವಾರ, 25 ಆಗಸ್ಟ್ 2016 (18:17 IST)
ದಲಿತರು ಮತ್ತು ಹಿಂದುಳಿದವರು ರಾಷ್ಟ್ರೀಯತಾವಾದಿಗಳಲ್ಲವೇ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರಿಗೆ ಬುಧವಾರ ಪ್ರಶ್ನಿಸಿದ್ದಾರೆ.
 
ಮಂಗಳವಾರ ನವದೆಹಲಿಯಲ್ಲಿ ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನ್ನಾಡಿದ್ದ ಪ್ರಧಾನಿ ಮೋದಿ, ಪಕ್ಷದ ಜತೆ ಗುರುತಿಸಿಕೊಂಡಿರುವ ಹಿಂದುಳಿದವರು ಮತ್ತು ದಲಿತರನ್ನು ರಾಷ್ಟ್ರೀಯತಾವಾದಿಗಳಾಗಿ ತರಬಯಸುತ್ತೇವೆ ಎಂದು ಹೇಳಿದ್ದರು. 
 
ಅವರ ಈ ಹೇಳಿಕೆ ವಿರುದ್ಧ ಕಿಡಿಕಾರಿರುವ ರಾಹುಲ್ ಗಾಂಧಿ, ಹಾಗಾದರೆ ದಲಿತರು ಮತ್ತು ಹಿಂದುಳಿದವರು ರಾಷ್ಟ್ರೀಯವಾದಿಗಳಲ್ಲವೇ ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ. 
 
ಮುಂದಿನ ಚುನಾವಣೆಯಲ್ಲಿ ಸರಕಾರ ವಿರೋಧಿ ಅಲೆ ಮುಖ್ಯ ಅಂಶವಾಗಲಿದೆ. ಅದನ್ನು ಸೋಲಿಸಲು ದಾರಿಗಳನ್ನು ಕಂಡುಕೊಳ್ಳಬೇಕು ಎಂದು ಮಂಗಳವಾರ ನಡೆದ ಕಾರ್ಯಾಗಾರದಲ್ಲಿ ಪ್ರಧಾನಿ ಮೋದಿ ತಮ್ಮ ನಾಯಕರಿಗೆ ಎಚ್ಚರಿಕೆ ನೀಡಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ವಿದೇಶಕ್ಕೆ ಹೋಗಲ್ವಾ, ರಾಹುಲ್ ಹೋದ್ರೆ ತಪ್ಪೇನು ಎಂದ ಮಲ್ಲಿಕಾರ್ಜುನ ಖರ್ಗೆ: ಯಾಕೆ ಹೋಗ್ತಾರೆ ಎಂದ ನೆಟ್ಟಿಗರು

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ಮುಂದಿನ ಸುದ್ದಿ
Show comments