Webdunia - Bharat's app for daily news and videos

Install App

ರೈಲ್ವೆ ಬಜೆಟ್: ಲಾಭ ಎಂಟಾಣೆ, ಖರ್ಚು ರೂಪಾಯಿ ಲಾಲು ಯಾದವ್ ಲೇವಡಿ

Webdunia
ಗುರುವಾರ, 25 ಫೆಬ್ರವರಿ 2016 (14:36 IST)
ಕೇಂದ್ರ ಸಚಿವ ಸುರೇಶ್ ಪ್ರಭು ಮಂಡಿಸಿದ ರೈಲ್ವೆ ಬಜೆಟ್ ಪ್ರಯೋಜನವಿಲ್ಲದ್ದು. ಲಾಭ ಎಂಟಾಣೆ, ಖರ್ಚು ರೂಪಾಯಿ ಎಂದು ಮಾಜಿ ರೈಲ್ವೆ ಸಚಿವ ಲಾಲು ಯಾದವ್ ಲೇವಡಿ ಮಾಡಿದ್ದಾರೆ.
 
ಪ್ರಸ್ತುತ ಬಜೆಟ್‌ನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿಲ್ಲ, ರೈಲು ಸಮಯ ನಿಗದಿಪಡಿಸಲು ಸಾಧ್ಯವಾಗಿಲ್ಲ. ಹೊಸ ರೈಲುಗಳ ಘೋಷಣೆಯಿಲ್ಲ. ಹಿಂದಿನ ಯೋಜನೆಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದ್ದಾರೆ.   
 
ರೈಲ್ವೆ ಇಲಾಖೆ ದಿವಾಳಿಯಾಗಿದೆ ಜನತೆಗೆ ಮೋಸ ಮಾಡಲು ಕೇಂದ್ರ ಸರಕಾರ ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.
 
ಹಿಂದೆ ನಾನು ರೈಲ್ವೆ ಸಚಿವರಾಗಿದ್ದಾಗ ಉದ್ಯೋಗಿಗಳ ವೇತನ ಹೆಚ್ಚಳಗೊಳಿಸಿ, ಬೋನಸ್ ನೀಡಿದ ನಂತರವೂ ರೈಲ್ವೆ ಇಲಾಖೆ 7 ಸಾವಿರ ಕೋಟಿ ರೂಪಾಯಿ ನಿವ್ವಳ ಲಾಭಗಳಿಸಿತ್ತು. ಆದರೆ, ಎನ್‌ಡಿಎ ಸರಕಾರದಲ್ಲಿ ರೈಲ್ವೆ ಇಲಾಖೆ ಮುಚ್ಚುವ ಹಂತಕ್ಕೆ ಬಂದಿದೆ ಎಂದು ತರಾಟೆಗೆ ತೆಗೆದುಕೊಂಡರು.
 
ಮುಂಬರುವ ಹಣಕಾಸಿನ ಬಜೆಟ್‌ನಲ್ಲಿ ಕೇಂದ್ರ ಸರಕಾರದ ನಿಜ ಬಣ್ಣ ಬಯಲಾಗಲಿದೆ ಎಂದು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments