Webdunia - Bharat's app for daily news and videos

Install App

ರೈಲ್ವೆ ಇಲಾಖೆ : ಕೆಲಸ ಸಿಗಲಿಲ್ಲ ಎಂದು ಯುವಕ ಆತ್ಮಹತ್ಯೆ

Webdunia
ಮಂಗಳವಾರ, 17 ಜನವರಿ 2023 (15:07 IST)
ಲಕ್ನೋ : ರೈಲ್ವೇ ಇಲಾಖೆಯಲ್ಲಿ ಕೆಲಸ ಸಿಗುತ್ತಿಲ್ಲವೆಂದು ಮನನೊಂದ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.

ನಾನು ಎಷ್ಟೇ ಪ್ರಯತ್ನ ಮಾಡಿದರೂ ರೈಲ್ವೆ ಇಲಾಖೆಯಲ್ಲಿ ಕೆಲಸ ಸಿಗುತ್ತಿಲ್ಲ. ಹೀಗಾಗಿ ನಾನು ನನ್ನ ಜೀವನವನ್ನು ಕೊನೆಗೊಳಿಸುತ್ತಿದೇನೆ. ನನ್ನ ಹೆತ್ತವರು ತುಂಬಾ ಒಳ್ಳೆಯವರು. ಪ್ರತಿಯೊಬ್ಬರೂ ನನ್ನಂತಹ ತಂದೆ-ತಾಯಿಗಳನ್ನು ಹೊಂದಿರಬೇಕೆಂದು ನಾನು ಬಯಸುತ್ತೇನೆ. ನನ್ನ ಸಾವಿಗೆ ನಾನೇ ಹೊಣೆ ಎಂದು ಯುವಕ ಬರೆದುಕೊಂಡಿದ್ದಾನೆ.

ರೈಲ್ವೆಯಲ್ಲಿ ಕೆಲಸ ಸಿಕ್ಕಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತದೇಹವನ್ನು ಮರಣೀತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments