Webdunia - Bharat's app for daily news and videos

Install App

ರಾಜೀನಾಮೆಗೆ ಮುಂದಾದ ರೈಲ್ವೆ ಸಚಿವ ಸುರೇಶ್ ಪ್ರಭು.. ಪ್ರಧಾನಿಯಿಂದ ತಡೆ

Webdunia
ಬುಧವಾರ, 23 ಆಗಸ್ಟ್ 2017 (17:55 IST)
ಹಿಂದಿಂದೆ ಎರಡು ರೈಲು ಅಪಘಾತದ ಬಳಿಕ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಸುರೇಶ್ ಪ್ರಭು ರಾಜೀನಾಮೆಗೆ ಮುಂದಾಗಿದ್ಧಾರೆ. ಆದರೆ, ಪ್ರಧಾನಮಂತ್ರಿ ನರೇಂದ್ರಮೋದಿ ರಾಜೀನಾಮೆಯನ್ನ ತಡೆದಿದ್ದಾರೆ.
 

ಈ ಬಗ್ಗೆ ಟ್ವೀಟ್ ಮಾಡಿರುವ ರೈಲ್ವೆ ಸಚಿವರು, ರೈಲು ಅಪಘಾತಗಳ ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ಮುಂದಾಗಿದ್ದೆ. ಆದರೆ, ಪ್ರಧಾನಮಂತ್ರಿಗಳನ್ನ ಭೇಟಿಯಾದಾಗ ತಾಳ್ಮೆಯಿಂದಿರುವಂತೆ ಸೂಚಿಸಿದ್ದಾರೆ ಎಂದು ಸುರೇಶ್ ಪ್ರಭು ಹೇಳಿದ್ಧಾರೆ. ಉತ್ತರಪ್ರದೇಶದಲ್ಲಿ ವಾರದ ಅಂತರದಲ್ಲಿ ಎರಡು ರೈಲು ಅಪಘಾತ ಸಂಭವಿಸಿರುವುದು ನನಗೆ ತುಂಬಾ ನೋವಾಗಿದೆ.

 ಮಂಗಳವಾರ ಕಫಿಯತ್ ಎಕ್ಸ್`ಪ್ರೆಸ್ ರೈಲು ಅಪಘಾತದಲ್ಲಿ 70ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಶನಿವಾರ ಉತ್ಕಲ್ ಎಕ್ಸ್`ಪ್ರೆಸ್ ಅಪಘಾತದಲ್ಲಿ 21 ಮಂದಿ ಸಾವಿಗೀಡಾಗಿದ್ದಾರೆ ಎಂದು ಸುರೇಶ್ ಪ್ರಭು ದುಃಖ ತೋಡಿಕೊಂಡಿದ್ದಾರೆ.
3 ವರ್ಷಗಳ ಅಧಿಕಾರಾವಧಿಯಲ್ಲಿ ರೈಲ್ವೆಯ ಅಭಿವೃದ್ಧಿಗೆ ನನ್ನ ಕೈಲಾದಷ್ಟು ಶ್ರಮಿಸಿದ್ದೇನೆ ಎಂದು ಸುರೇಶ್ ಪ್ರಭು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments