ದಕ್ಷಿಣಕ್ಕೆ ಮಳೆ ಭೀತಿ, ಉತ್ತರಕ್ಕೆ ಶೀತ ಗಾಳಿ ಭೀತಿ

Webdunia
ಗುರುವಾರ, 26 ನವೆಂಬರ್ 2020 (09:17 IST)
ನವದೆಹಲಿ: ನಿವಾರ್ ಚಂಡಮಾರುತದಿಂದಾಗಿ ದಕ್ಷಿಣ ಭಾರತದಲ್ಲಿ ಮಳೆ ಭೀತಿ ಆವರಿಸಿದ್ದರೆ, ಉತ್ತರ ಭಾರತಕ್ಕೀತ ಶೈತ್ಯ ಗಾಳಿಯ ಭೀತಿ ಆವರಿಸಿದೆ.


ತಮಿಳುನಾಡಿನಲ್ಲಿ ನಿವಾರ್ ಚಂಡಮಾರುತದಿಂದ ಭಾರೀ ಮಳೆಯಾಗಿದೆ. ಇದು ಉಳಿದ ರಾಜ್ಯಗಳಲ್ಲೂ ಪ್ರಭಾವ ಬೀರಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದೆ. ಕೇರಳದ ಕೆಲವು ಭಾಗಗಳಲ್ಲೂ ಮಳೆಯ ಸಂಭವವಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಉತ್ತರದ ರಾಜ್ಯಗಳಿಗೆ ಶೈತ್ಯ ಗಾಳಿಯ ಎಚ್ಚರಿಕೆ ನೀಡಿದೆ. ಶುಕ್ರವಾರದಿಂದ ಭಾನುವಾರದ ನಡುವೆ ಶೈತ್ಯ ಗಾಳಿ ಅಬ್ಬರಿಸುವ ಲಕ್ಷಣವಿದ್ದು, ಇದರಿಂದ ಎಷ್ಟು ಜನರ ಜೀವಕ್ಕೆ ಕುತ್ತು ಬರುತ್ತದೋ ಎಂಬ ಆತಂಕ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: ಛಲವಾದಿ ನಾರಾಯಣಸ್ವಾಮಿ

ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಆನಂದ ಹೆಗಡೆ

ಕೆಆರ್‌ಎಸ್‌ ಮೂರನೇ ಬಾರಿ ಭರ್ತಿ, ನಮ್ಮ ಸರ್ಕಾರದ ಮೇಲೆ ವರುಣನ ಕೃಪೆಯಿದೆ ಎಂದ ಡಿಕೆಶಿ

ಕಬ್ಬನ್ ಪಾರ್ಕ್‌ಗೆ ₹5 ಕೋಟಿ ನೀಡುವ ಬದಲು ಮೊದಲು ರಸ್ತೆ ಗುಂಡಿ ಮುಚ್ಚಿ: ಡಿಕೆಶಿಗೆ ನೆಟ್ಟಿಗರು ತರಾಟೆ

ಬುಡಕಟ್ಟು ಜನರಿಗೆ ಕಳಪೆ ಆಹಾರ, ಏನಾದ್ರೂ ಆದ್ರೆ ಯಾರು ಹೊಣೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments