Webdunia - Bharat's app for daily news and videos

Install App

ದಕ್ಷಿಣಕ್ಕೆ ಮಳೆ ಭೀತಿ, ಉತ್ತರಕ್ಕೆ ಶೀತ ಗಾಳಿ ಭೀತಿ

Webdunia
ಗುರುವಾರ, 26 ನವೆಂಬರ್ 2020 (09:17 IST)
ನವದೆಹಲಿ: ನಿವಾರ್ ಚಂಡಮಾರುತದಿಂದಾಗಿ ದಕ್ಷಿಣ ಭಾರತದಲ್ಲಿ ಮಳೆ ಭೀತಿ ಆವರಿಸಿದ್ದರೆ, ಉತ್ತರ ಭಾರತಕ್ಕೀತ ಶೈತ್ಯ ಗಾಳಿಯ ಭೀತಿ ಆವರಿಸಿದೆ.


ತಮಿಳುನಾಡಿನಲ್ಲಿ ನಿವಾರ್ ಚಂಡಮಾರುತದಿಂದ ಭಾರೀ ಮಳೆಯಾಗಿದೆ. ಇದು ಉಳಿದ ರಾಜ್ಯಗಳಲ್ಲೂ ಪ್ರಭಾವ ಬೀರಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದೆ. ಕೇರಳದ ಕೆಲವು ಭಾಗಗಳಲ್ಲೂ ಮಳೆಯ ಸಂಭವವಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಉತ್ತರದ ರಾಜ್ಯಗಳಿಗೆ ಶೈತ್ಯ ಗಾಳಿಯ ಎಚ್ಚರಿಕೆ ನೀಡಿದೆ. ಶುಕ್ರವಾರದಿಂದ ಭಾನುವಾರದ ನಡುವೆ ಶೈತ್ಯ ಗಾಳಿ ಅಬ್ಬರಿಸುವ ಲಕ್ಷಣವಿದ್ದು, ಇದರಿಂದ ಎಷ್ಟು ಜನರ ಜೀವಕ್ಕೆ ಕುತ್ತು ಬರುತ್ತದೋ ಎಂಬ ಆತಂಕ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments