Webdunia - Bharat's app for daily news and videos

Install App

ಎಟಿಎಂಗಳಲ್ಲಿ ಹಣವಿಲ್ಲ, ನೋಟುಗಳಿಂದ ಗಾಯಕಿಯನ್ನೇ ಮುಳುಗಿಸಿದರು

Webdunia
ಸೋಮವಾರ, 26 ಡಿಸೆಂಬರ್ 2016 (10:16 IST)
ಒಂದೆಡೆ ಜನರು ಹಣಕ್ಕಾಗಿ ಎಟಿಎಂ, ಬ್ಯಾಂಕ್‌ಗಳ ಮುಂದೆ ಗಂಟೆಗಟ್ಟಲೆ ಸರತಿಸಾಲಲ್ಲಿ ನಿಲ್ಲುತ್ತಾರೆ. ಎಷ್ಟು ಕಟ್ಟಪಟ್ಟರೂ ಕೈಗೆ ಸಿಗುವುದು ಅಷ್ಟೋ ಇಷ್ಟು. ಅಷ್ಟೇ ಅಲ್ಲ ದೇಶದಲ್ಲಿರುವ ಹೆಚ್ಚಿನ ಎಟಿಎಂಗಳ ಮಂದೆ ನೋ ಕ್ಯಾಶ್ ಬೋರ್ಡ್‌ನ್ನೇ ನೇತು ಹಾಕಿರುವುದನ್ನು ಕಾಣುತ್ತೇನೆ. ಆದರೆ ಗುಜರಾತಿನ ನವಸಾರಿಯಲ್ಲಿ ನಡೆದಿರುವ ಒಂದು ಘಟನೆ, ಇಷ್ಟೊಂದು ಹಣ ಎಲ್ಲಿಂದ ಬಂತು ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. 
ಉತ್ತರ ಭಾರತದಲ್ಲಿ ಭಜನೆ, ಗಾಯನ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಣವನ್ನು ಸುರಿಯುವ ಸಂಪ್ರದಾಯವಿದೆ. ಅಂತೆಯೇ ನಿನ್ನೆ ಕೂಡ ಗುಜರಾತಿನ ನವಸಾರಿಯಲ್ಲಿ ಭಾನುವಾರ "ಭಜನ್ ಸಂಧ್ಯಾ" ಕಾರ್ಯಕ್ರಮದಲ್ಲಿ ಗಾಯಕಿಯ ಮೇಲೆ ಹಣವನ್ನು ಸುರಿಯಲಾಗಿದೆ. 10 ರೂಪಾಯಿಯಿಂದ ಹಿಡಿದು 2,000 ರೂಪಾಯಿವರೆಗಿನ ನೋಟುಗಳಿಂದಲೇ ಆಕೆಯನ್ನು ಮುಳುಗಿಸಲಾಗಿದೆ. 
 
ದೇಶದಲ್ಲಿ ಆರ್ಥಿಕ ತುರ್ತುಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗಿರುವಾಗ ಇಷ್ಟೊಂದು ಪ್ರಮಾಣದ ಹಣ ಎಲ್ಲಿಂದ ಬಂತು ಎಂಬ ಪ್ರಶ್ನೆ ಉದ್ಭವವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಪಕ್ಕದ ರಾಜ್ಯದಲ್ಲಿ ಆನೆ ತುಳಿದು ಸತ್ತವರಿಗೆ 20 ಲಕ್ಷ ರಾಜ್ಯ ಸರ್ಕಾರ ನಮ್ಮವರಿಗೆ ಕೊಡೋದು 10 ಲಕ್ಷ ಮಾತ್ರ

ಮುಖ್ಯಮಂತ್ರಿಗಳೇ ಪೊಲೀಸರ ಮೇಲೆ ಮುಗಿಬಿದ್ದಿದ್ದಾರೆ, ನಾಚಿಕೆಯಾಗಲ್ವೇ: ಛಲವಾದಿ ನಾರಾಯಣಸ್ವಾಮಿ

Pahalgam Terror Attack: ಇನ್ಮುಂದೆ ಪಾಕ್‌ನ ಯೂಟ್ಯೂಬ್‌ ಚಾನೆಲ್‌ಗಳು ಭಾರತದಲ್ಲಿ ಓಪನ್ ಆಗಲ್ಲ, ಕ್ರಿಕೆಟಿಗನಿಗೂ ತಟ್ಟಿದ ಬಿಸಿ

ನೀರು ಬೆರೆಸದೆ 5 ಬಾಟಲ್ ಮದ್ಯ ಸೇವಿಸುವುದಾಗಿ ಬೆಟ್ಟಿಂಗ್: ಮದುವೆಯಾದ ವರ್ಷದೊಳಗೆ ಪ್ರಾಣ ಕಳೆದುಕೊಂಡ ಯುವಕ

India's Got Latent row: ಯೂಟ್ಯೂಬರ್‌ ರಣವೀರ್‌ ಅಲ್ಲಾಬಾಡಿಯಾಗೆ ಸುಪ್ರೀಂಕೋರ್ಟ್‌ನಿಂದ ಸಿಕ್ತು ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments