ಎಟಿಎಂಗಳಲ್ಲಿ ಹಣವಿಲ್ಲ, ನೋಟುಗಳಿಂದ ಗಾಯಕಿಯನ್ನೇ ಮುಳುಗಿಸಿದರು

Webdunia
ಸೋಮವಾರ, 26 ಡಿಸೆಂಬರ್ 2016 (10:16 IST)
ಒಂದೆಡೆ ಜನರು ಹಣಕ್ಕಾಗಿ ಎಟಿಎಂ, ಬ್ಯಾಂಕ್‌ಗಳ ಮುಂದೆ ಗಂಟೆಗಟ್ಟಲೆ ಸರತಿಸಾಲಲ್ಲಿ ನಿಲ್ಲುತ್ತಾರೆ. ಎಷ್ಟು ಕಟ್ಟಪಟ್ಟರೂ ಕೈಗೆ ಸಿಗುವುದು ಅಷ್ಟೋ ಇಷ್ಟು. ಅಷ್ಟೇ ಅಲ್ಲ ದೇಶದಲ್ಲಿರುವ ಹೆಚ್ಚಿನ ಎಟಿಎಂಗಳ ಮಂದೆ ನೋ ಕ್ಯಾಶ್ ಬೋರ್ಡ್‌ನ್ನೇ ನೇತು ಹಾಕಿರುವುದನ್ನು ಕಾಣುತ್ತೇನೆ. ಆದರೆ ಗುಜರಾತಿನ ನವಸಾರಿಯಲ್ಲಿ ನಡೆದಿರುವ ಒಂದು ಘಟನೆ, ಇಷ್ಟೊಂದು ಹಣ ಎಲ್ಲಿಂದ ಬಂತು ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. 
ಉತ್ತರ ಭಾರತದಲ್ಲಿ ಭಜನೆ, ಗಾಯನ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಣವನ್ನು ಸುರಿಯುವ ಸಂಪ್ರದಾಯವಿದೆ. ಅಂತೆಯೇ ನಿನ್ನೆ ಕೂಡ ಗುಜರಾತಿನ ನವಸಾರಿಯಲ್ಲಿ ಭಾನುವಾರ "ಭಜನ್ ಸಂಧ್ಯಾ" ಕಾರ್ಯಕ್ರಮದಲ್ಲಿ ಗಾಯಕಿಯ ಮೇಲೆ ಹಣವನ್ನು ಸುರಿಯಲಾಗಿದೆ. 10 ರೂಪಾಯಿಯಿಂದ ಹಿಡಿದು 2,000 ರೂಪಾಯಿವರೆಗಿನ ನೋಟುಗಳಿಂದಲೇ ಆಕೆಯನ್ನು ಮುಳುಗಿಸಲಾಗಿದೆ. 
 
ದೇಶದಲ್ಲಿ ಆರ್ಥಿಕ ತುರ್ತುಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗಿರುವಾಗ ಇಷ್ಟೊಂದು ಪ್ರಮಾಣದ ಹಣ ಎಲ್ಲಿಂದ ಬಂತು ಎಂಬ ಪ್ರಶ್ನೆ ಉದ್ಭವವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments