Webdunia - Bharat's app for daily news and videos

Install App

ದಕ್ಷಿಣ ಭಾರತದಲ್ಲೀಗ ಹುಯ್ಯೋ ಹುಯ್ಯೋ ಮಳೆರಾಯ!

Webdunia
ಸೋಮವಾರ, 18 ಸೆಪ್ಟಂಬರ್ 2017 (09:47 IST)
ಬೆಂಗಳೂರು: ಇದುವರೆಗೆ ಮಳೆಯಿಲ್ಲ.. ಬರ.. ಎಂದು ವರುಣ ದೇವನಿಗೆ ಹಿಡಿಶಾಪ ಹಾಕುತ್ತಿದ್ದ ಮಂದಿಗೆ ಇದೀಗ ಮಳೆರಾಯ ಸಾಕು ಎನ್ನುವಷ್ಟು ಮಳೆ ಕರುಣಿಸುತ್ತಿದ್ದಾನೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ಸಾಕಷ್ಟು ಹಾನಿ ಸಂಭವಿಸಿದೆ.


ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಭಾನುವಾರ ಪೂರ್ತಿ ಮಳೆಯಾದ್ದರಿಂದ ಬೆಂಗಳೂರಿಗರ ವೀಕೆಂಡ್ ಮಸ್ತಿಗೆ ಅಡ್ಡಿಯಾಯಿತು. ಇನ್ನು ನೆರೆಯ ಕೇರಳದಲ್ಲೂ ಆಕಾಶ ತೂತು ಬಿದ್ದಂತೆ ಮಳೆ ಸುರಿಯುತ್ತಿದ್ದು, ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭೂ ಕುಸಿತವಾದ ಕಾರಣ ಕೊಟ್ಟಾಯಂ-ತಿರುವನಂತಪುರಂ ನಡುವೆ ರೈಲು ಸಂಚಾರ ರದ್ದಾಗಿದೆ. ಇನ್ನೊಂದೆಡೆ ಮುಂಬೈ, ಕೊಂಕಣ ಪ್ರದೇಶದಲ್ಲೂ ಇದೇ ಸ್ಥಿತಿಯಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ… ಧೋನಿ ಚಿಪಾಕ್ ಮೈದಾನಕ್ಕೆ ಕಾಲಿಡುತ್ತಿದ್ದಂತೆ ನಡೆಯಿತೊಂದು ಅಚ್ಚರಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments